ದೆಹಲಿ-ಗುರುಗ್ರಾಮ ಗಡಿ ಬಂದ್: ವಾಹನ ಸವಾರರ ಪ್ರತಿಭಟನೆ
ನವದೆಹಲಿ, ಮೇ 29: ಹರ್ಯಾಣದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಹರ್ಯಾಣಾ ಸಂಪರ್ಕಿಸುವ ದಾರಿಯನ್ನು ಬಂದ್ ಮಾಡಿದ್ದಾರೆ.
ಹೀಗಾಗಿ ಹರ್ಯಾಣಾದಿಂದ ದೆಹಲಿಗೆ ಹೊರಟಿದ್ದ ವಾಹನಗಳಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ದೆಹಲಿಯಿಂದ ಗುರುಗ್ರಾಮಕ್ಕೆ ಹೊರಟಿದ್ದ ಹಾಗೂ ಗುರುಗ್ರಾಮದಿಂದ ದೆಹಲಿ ಕಡೆಗೆ ತೆರಳುತ್ತಿದ್ದ ಎಲ್ಲಾ ವಾಹನಗಳ ಸಂಚಾರಕ್ಕೆ ತಡೆ ನೀಡಲಾಯಿತು.
ಪಾಸ್ ಇದ್ದವರಿಗೆ ಮಾತ್ರ ತೆರಳಲು ಅವಕಾಶ ನೀಡಿದರು.ಅವರಿಗೆ ಬಿಡುತ್ತಿದ್ದೀರಿ ನಮಗ್ಯಾಕೆ ಬಿಡುತ್ತಿಲ್ಲ ಎಂದು ಸೈಕಲ್ ಹಾಗೂ ಬೈಕ್ನಲ್ಲಿ ತೆರಳುತ್ತಿದ್ದ ಕೆಲ ಕಾರ್ಮಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ದೆಹಲಿಯಲ್ಲಿ ಕೂಡ ಕೊರೊನಾ ವೈರಸ್ ಪ್ರಕರಣ ಹೆಚ್ಚಿದೆ, ಹರ್ಯಾಣಾದಲ್ಲಿ ಹಚ್ಚಾಗುತ್ತಿರುವ ಕಾರಣ ಅನಿವಾರ್ಯ ಕಾರಣಗಳಿಂದ ದೆಹಲಿ -ಗುರುಗ್ರಾಮ ಹೆದ್ದಾರಿಯನ್ನು ಬಂದ್ ಮಾಡಲಾಗಿತ್ತು.
ಹರ್ಯಾಣಾದಲ್ಲಿ 1447 ಕೊರೊನಾ ಸಂಕಿತರಿದ್ದಾರೆ 19 ಮಂದಿ ಮೃತಪಟ್ಟಿದ್ದಾರೆ. ಒಂದು ವಾರದಲ್ಲಿ ಫರೀದಾಬಾದ್ನಲ್ಲಿ 98, ಜಜ್ಜಾರ್ನಲ್ಲಿ ಆರು, ಸೋನಿಪತ್ನಲ್ಲಿ 27, ಗುರುಗ್ರಾಮದಲ್ಲಿ 111 ಪ್ರಕರಣಗಳು ಪತ್ತೆಯಾಗಿತ್ತು.
ದೆಹಲಿಯಿಂದ ಹರ್ಯಾಣಕ್ಕೆ ತೆರಳುವವರಿಗೆ ಅನುಕೂಲಮಾಡಿಕೊಡಬೇಕು, ಕೆಲವು ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ದೆಹಲಿ ಹೈಕೋರ್ಟ್ ಆದೇಶಿಸಿತ್ತು. ಅದಾದ ಬಳಿಕ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications