ಕುಡಿಯಲು 20 ರುಪಾಯಿ ಕೊಡಲಿಲ್ಲ ಎಂದು ಅಣ್ಣನನ್ನೇ ಕೊಂದ
ದೆಹಲಿಯಲ್ಲಿ ನಡೆದ ಕೊಲೆ ಪ್ರಕರಣದ ವಿವರ ಇದು. ಕುಡಿಯಲು ಇಪ್ಪತ್ತು ರುಪಾಯಿ ಕೇಳಿದಾಗ ಕೊಡಲಿಲ್ಲ ಎಂಬ ಕಾರಣಕ್ಕೆ ತನ್ನ ಅಣ್ಣನನ್ನೇ ವ್ಯಕ್ತಿಯೊಬ್ಬ ಕೊಂದಿದ್ದಾನೆ. ಅತನನ್ನು ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ, ಫೆಬ್ರವರಿ 27: ಕುಡಿಯುವುದಕ್ಕೆ ಇಪ್ಪತ್ತು ರುಪಾಯಿ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಅಣ್ಣನನ್ನೇ ಇರಿದು ಕೊಂದ ಘಟನೆ ವಾಯವ್ಯ ದೆಹಲಿಯ ಸ್ವರೂಪ್ ನಗರ್ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾನುವಾರ ರಾತ್ರಿ ಆಸ್ಪತ್ರೆಯೊಂದರಿಂದ ಫೋನ್ ಕರೆ ಬಂತು. ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ತಿವಿಯಲಾಗಿದೆ ಎಂಬ ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಚೂರಿ ಇರಿತಗಳಿಂದ ಗಾಯಗಳಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಬಂಟಿ ಎಂದು ಗುರುತಿಸಲಾಗಿದೆ.[ವಾಷಿಂಗ್ ಮಷಿನ್ ನಲ್ಲಿ ಮುಳುಗಿ ಅವಳಿ ಹಸುಳೆ ದುರ್ಮರಣ]

ಆತನ ಸಹೋದರ ಪಂಕಜ್ ಎಂಬಾತನೇ ಚಾಕುವಿನಿಂದ ತಿವಿದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಕಜ್ ಮದ್ಯವ್ಯಸನಿಯಾಗಿದ್ದ. ಇದೇ ಕಾರಣಕ್ಕೆ ಬಂಟಿ ಅತನಿಗೆ ಛೀಮಾರಿ ಹಾಕುತ್ತಿದ್ದ. ಪಂಕಜ್ ಭಾನುವಾರ ಬಂಟಿಯನ್ನು ಇಪ್ಪತ್ತು ರುಪಾಯಿ ನೀಡುವಂತೆ ಕೇಳಿದ್ದಾನೆ. ಆದರೆ ಅದಕ್ಕೆ ಆತ ನಿರಾಕರಿಸಿದ್ದಾನೆ.[ಮದುವೆ ಮುರಿಯಲು ಈತ ಮಾಡಿದ್ದು ಎಂಥ ಮನೆಹಾಳು ಐಡಿಯಾ!]
ಈ ವೇಳೆ ಕೋಪಗೊಂಡ ಪಂಕಜ್, ಖಡ್ಡಾ ಕಾಲೋನಿಯಲ್ಲಿರುವ ಮನೆಯಲ್ಲಿ ಅಡುಗೆಗೆ ಬಳಸುವ ಚಾಕುವಿನಿಂದ ಇರಿದಿದ್ದಾನೆ. ಕುಡಿತಕ್ಕಾಗಿ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಆರೋಪಿ ಸಹ ಜೈಲು ಪಾಲಾಗಿದ್ದಾನೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications