ಬೈಕ್ ಸ್ಟಂಟ್ ಬೇಡ ಎಂದಿದ್ದಕ್ಕೆ ಯುವಕನನ್ನು ಕೊಚ್ಚಿ ಕೊಂದರು
ನವದೆಹಲಿ, ಜುಲೈ 13: ಬೈಕ್ ಸ್ಟಂಟ್ ಮಾಡುವುದು ಬೇಡ ಎಂದಿದ್ದಕ್ಕೆ ಯುವಕ ಮತ್ತವನ ಸ್ನೇಹಿತರು ಸೇರಿ ಯುವಕನನ್ನು ಹತ್ಯೆ ಮಾಡಿರುವ ಘಟನೆ ದೆಹಲಿಯ ರಘುವೀರನಗರದಲ್ಲಿ ಸೋಮವಾರ ನಡೆದಿದೆ.
Recommended Video
ಸಂತ್ರಸ್ತರನ್ನು ಮನೀಷ್ ಎಂದು ಗುರುತಿಸಲಾಗಿದೆ. ಆತ ರಘುವೀರನಗರದ ನಿವಾಸಿಯಾಗಿದ್ದಾನೆ. ಆತನ ಕಾರ್ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾನೆ.
ಮನೀಷ್ನನ್ನು ಹತ್ಯೆ ಮಾಡಿದ ಮೂವರು ಕೂಡ ಅಪ್ರಾಪ್ತರು, ಈ ಘಟನೆಯು ಜುಲೈ 8 ರಂದು ನಡೆದಿತ್ತು.ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದು ಫೂಟೇಜ್ನಲ್ಲಿ ರಘುವೀರನಗರದ ಬೀದಿಯಲ್ಲಿ ಹೆಚ್ಚು ಜನಜಂಗುಳಿ ಇರುವ ಪ್ರದೇಶದಲ್ಲೇ ಮನೀಷ್ಗೆ ಮೂವರು ಸೇರಿ ಹಲವು ಬಾರಿ ಚಾಕುವಿನಿಂದ ಇರಿದಿರುವುದು ಸೆರೆಯಾಗಿದೆ.

ಮೂವರು ಆರೋಪಿಗಳನ್ನು ಗುರುತಿಸಿ ಬಂಧಿಸಲಾಗಿದೆ. ಅವರಿಂದ ಕೊಲೆಗೆ ಬಳಸಿದ್ದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ.
ಜುಲೈ 8 ರಂದು ಆಸ್ಪತ್ರೆಯಿಂದ ಪೊಲೀಸರಿಗೆ ಕರ ಒಂದು ಬಂದಿತ್ತು, ಓರ್ವನನ್ನು ಆಸ್ಪತ್ರೆಗೆ ಕರೆ ತರಲಾಗಿದೆ ಆದರೆ ಆಸ್ಪತ್ರೆಗ ಬರುವ ಮುನ್ನವೇ ವ್ಯಕ್ಇ ಸಾವನ್ನಪ್ಪಿದ್ದ ಎಂದು ಪೊಲೀಸರಿಗೆ ತಿಳಿಸಿದ್ದರು. ಮನೀಷ್ ದೇಹದಲ್ಲಿ 28 ಬಾರಿ ಚಾಕು ಇರಿತದ ಗಾಯಗಳಿದ್ದವು. ಕಾಲು, ಎದೆಗೆ ಚಾಕುವಿನಿಂದ ಇರಿದಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications