ದೆಹಲಿ ಸಿಎಂ ಸೇರಿ 21 ಶಾಸಕರ ವಿರುದ್ಧ ಚಾರ್ಜ್ ಶೀಟ್?
ನವದೆಹಲಿ, ಜೂ.17: ಆಮ್ ಅದ್ಮಿ ಪಕ್ಷಕ್ಕೆ ಯಾಕೋ ಟೈಂ ಚೆನ್ನಾಗಿಲ್ಲ. ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮಾರ್ ನಕಲಿ ಪದವಿ ಪ್ರಮಾಣ ಪತ್ರ ವಿವಾದ, ಸೋಮನಾಥ್ ಭಾರ್ತಿ ಫ್ಯಾಮಿಲಿ ಪ್ರಾಬ್ಲಂ, ಗವರ್ನರ್ ಜೊತೆ ಸಿಎಂ ತಿಕ್ಕಾಟ ಕಣ್ಮುಂದೆ ಇರುವಾಗಲೇ ಮತ್ತೊಂದು ಸಮಸ್ಯೆ ಎದುರಾಗಿದೆ.
ಅರವಿಂದ್ ಕೇಜ್ರಿವಾಲ್ ಸೇರಿದಂತೆ 21 ಆಪ್ ಶಾಸಕರ ವಿರುದ್ಧ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಹಾಕಲು ದೆಹಲಿ ಪೊಲೀಸರು ಸಜ್ಜಾಗಿದ್ದಾರೆ. [ಪತಿ ಸೋಮನಾಥ್ ಕಿರುಕುಳದ ಕಥೆ ಬಿಚ್ಚಿಟ್ಟ ಲಿಪಿಕಾ]

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ರಾಜಕೀಯ ಸಂಬಂಧ 6 ಪ್ರಕರಣಗಳು ಸೇರಿದಂತೆ 25ಕ್ಕೂ ಅಧಿಕ ಕ್ರಿಮಿನಲ್ ಕೇಸುಗಳು ಬಾಕಿ ಉಳಿದಿವೆ. ನಕಲಿ ಪದವಿ, ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಂತರ ನಕಲಿ ಮದ್ಯ ಸಂಗ್ರಹದಲ್ಲೂ ಎಎಪಿ ಮುಖಂಡರ ಹೆಸರು ತಗುಲಿ ಹಾಕಿಕೊಂಡಿದೆ.
ಅಕ್ರಮ ಮದ್ಯ ಸಂಗ್ರಹ ಆರೋಪ ಹೊತ್ತಿರುವ ನರೇಶ್ ಬಲಿಯನ್, ಸಾರ್ವಜನಿಕ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪ ದೆಹಲಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ಮೇಲಿದೆ.
AAP should stop blaming BJP & answer why 21 AAP MLAs have criminal record for which they are being chargesheeted: Siddharth Nath Singh,BJP
— ANI (@ANI_news) June 17, 2015 ದೆಹಲಿ ಪೊಲೀಸರ ಚಾರ್ಜ್ ಶೀಟ್ ಬಗ್ಗೆ ಆಪ್ ಮುಖಂಡ ಅಶುತೋಷ್ ಪ್ರತಿಕ್ರಿಯಿಸಿ. ಲಲಿತ್ ಮೋದಿಗೆ ಸಹಾಯ ಮಾಡಿ, ವಿವಾದಕ್ಕೀಡಾಗಿರುವ ಸುಷ್ಮಾ ಸ್ವರಾಜ್ ಪ್ರಕರಣದಿಂದ ದೇಶದ ಜನತೆಯ ಗಮನವನ್ನು ಬೇರೆಡೆ ಹರಿಸಲು ಬಿಜೆಪಿ ಈ ಕುತಂತ್ರ ಅನುಸರಿಸುತ್ತಿದೆ ಎಂದಿದ್ದಾರೆ. ದೆಹಲಿ ಪೊಲೀಸರು ಕೂಡಾ ರಾಜಕೀಯ ತಂತ್ರದ ದಾಳವಾಗಿ ಆಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications