ದೆಹಲಿಯಿಂದ ಡೆಹ್ರಾಡೂನ್ಗೆ ಎಕ್ಸ್ಪ್ರೆಸ್ ವೇ: ಎಷ್ಟು ಗಂಟೆ ಪ್ರಯಾಣ,ವೇಗದ ಮಿತಿ ಎಷ್ಟು?
ನವದೆಹಲಿ,ಫೆಬ್ರವರಿ 12: ಪ್ರಸ್ತಾವಿತ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇನಿಂದಾಗಿ 4 ತಾಸುಗಳ ಪ್ರಯಾಣ ಕಡಿತವಾಗಲಿದೆ. ಹಾಗೆಯೇ ರಸ್ತೆಯಲ್ಲಿ ಪ್ರತಿ ಗಂಟೆಗೆ 100 ಕಿ.ಮೀನಂತೆ ಕನಿಷ್ಠ ವೇಗದಲ್ಲಿ ಚಾಲನೆ ಮಾಡುವಂತೆ ತಿಳಿಸಲಾಗಿದೆ.
ಈ ಮಾರ್ಗವು ಪ್ರಾಣಿಗಳ ಅಡೆತಡೆ ಇಲ್ಲದ ಚಲನೆಯನ್ನು ಸಕ್ರಿಯಗೊಳಿಸುತ್ತದೆ, ಇದು 12 ಕಿ.ಮೀ ಎತ್ತರವನ್ನು ಹೊಂದಿರುತ್ತದೆ. ಇದು ಏಷ್ಯಾದ ಅತಿ ದೊಡ್ಡ ವನ್ಯಜೀವಿ ಕಾರಿಡಾರ್ ಆಗಿರಲಿದೆ.
ದೆಹಲಿ ಹಾಗೂ ಉತ್ತರಾಖಂಡ್ ನಡುವಿನ ಪ್ರಯಾಣದ ದೂರವನ್ನು 25 ಕಿ.ಮೀ ಕಡಿತಗೊಳಿಸುತ್ತದೆ ಎಂದು ಪ್ರಕಟೆಣೆಯಲ್ಲಿ ತಿಳಿಸಲಾಗಿದೆ.

ದೆಹಲಿ-ಸಹರಾನ್ಪುರ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್, ಎರಡು ನಗರಗಳ ನಡುವಿನ ಅಂತರವನ್ನು 235 ಕಿ.ಮೀ ಇಂದ 210 ಕಿ.ಮೀವರೆಗೆ ಇಳಿಸುತ್ತದೆ. ಮತ್ತೆ ಇದು ಪೂರ್ಣಗೊಂಡ ಬಳಿಕ ಪ್ರಯಾಣದ ಸಮಯವನ್ನು 6.5 ಗಂಟೆಗಳ ಬದಲಾಗಿ 2.5 ಕಿ.ಮೀ ಇಳಿಕೆಯಾಗುತ್ತದೆ.
ವನ್ಯಜೀವಿ ರಕ್ಷಣೆಗಾಗಿ 12 ಕಿ.ಮೀ ಉದ್ದದ ಕಾರಿಡಾರ್ ಇರಲಿದೆ ಎಂದು ಸರ್ಕಾರ ತಿಳಿಸಿದೆ.ಎಕ್ಸ್ಪ್ರೆಸ್ವೇನಲ್ಲಿ ಒಟ್ಟು 25 ಕಿ.ಮೀ ಎತ್ತರದ ರಸ್ತೆ ಇರಲಿದೆ. 6 ಕಿ.ಮೀ ತೆರೆದಿರುತ್ತದೆ. 14 ಸುರಂಗಗಳಲ್ಲಿ,ಆರು ಪಥಗಳ ಹೆದ್ದಾರಿ ಪ್ರಾಚೀನ ಅರಣ್ಯ ಪ್ರದೇಶಗಳ ಮೂಲಕ ಹಾದುಹೋಗುತ್ತದೆ.
ಭೂಸ್ವಾಧೀನ ಪ್ರಕ್ರಿಯೆ, ಮರಗಳ ತೆರವು ಅಂತಿಮ ಹಂತದಲ್ಲಿದೆ. ಈ ಮೇಲ್ಸೇತುವೆ ನಿರ್ಮಾಣವಾಗಲು ಕನಿಷ್ಠ 2 ವರ್ಷಗಳು ಬೇಕು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications