ಭಾರತದ ಕೃಷಿ ಸುಧಾರಣೆ ಕುರಿತು ಚರ್ಚೆ: ಇಂಗ್ಲೆಂಡ್ ರಾಯಭಾರಿಗೆ ಸಮನ್ಸ್
ನವದೆಹಲಿ, ಮಾರ್ಚ್.09: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕಳೆದ 102 ದಿನಗಳಿಂದಲೂ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ಮಧ್ಯೆ ಬ್ರಿಟಿಷ್ ಸಂಸತ್ ನಲ್ಲಿ ನಡೆದ ಚರ್ಚೆಯನ್ನು ಆಕ್ಷೇಪಿಸಿ ಸಮನ್ಸ್ ಜಾರಿಗೊಳಿಸಲಾಗಿದೆ.
ಭಾರತದ ಕೃಷಿ ಸುಧಾರಣೆಗಳ ಕುರಿತು ಬ್ರಿಟಿಷ್ ಸಂಸತ್ ನಲ್ಲಿ ನಡೆಸಿದ ಅನಗತ್ಯ ಚರ್ಚೆಗೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬ್ರಿಟಿಷ್ ಹೈಕಮಿಷನರ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಭಾರತದ ಕೃಷಿ ಸುಧಾರಣೆ ಕುರಿತು ವಿದೇಶಾಂಗ ಕಾರ್ಯದರ್ಶಿ ಹರ್ಷ್ ವರ್ಧನ್ ಶ್ರಿಂಗ್ಲಾ ಅವರು ಬ್ರಿಟಿಷ್ ಸಂಸತ್ತಿನಲ್ಲಿ ಚರ್ಚೆ ನಡೆಸಿದ್ದಾರೆ. ಈ ನಡೆಯು ಪ್ರಜಾಪ್ರಭುತ್ವ ರಾಷ್ಟ್ರದ ರಾಜಕೀಯದಲ್ಲಿನ ಹಸ್ತಕ್ಷೇಪವನ್ನು ಸೂಚಿಸುತ್ತದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಸಲ್ಲದು:
ಒಂದು ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂಬಂಧಿಸಿದ ಘಟನೆಗಳನ್ನು ತಪ್ಪಾಗಿ ನಿರೂಪಿಸುವ ಮೂಲಕ ಮತ ಬ್ಯಾಂಕ್ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ವಿದೇಶಾಂಗ ಕಾರ್ಯದರ್ಶಿ ರಾಯಭಾರಿಗೆ ಸಲಹೆ ನೀಡಲಾಗಿದೆ. "ಇದು ಮತ್ತೊಂದು ಪ್ರಜಾಪ್ರಭುತ್ವ ರಾಷ್ಟ್ರದ ರಾಜಕೀಯದಲ್ಲಿ ಸಂಪೂರ್ಣ ಹಸ್ತಕ್ಷೇಪವನ್ನು ಪ್ರತಿನಿಧಿಸುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ" ಎಂದು ಹೇಳಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications