ದಿನಕರನ್ ಪ್ರಕರಣ ತನಿಖೆಗೆ ಅಡ್ಡಿಯಾಯ್ತು ವಾಟ್ಸಾಪ್ ತಂತ್ರಜ್ಞಾನ
ಟಿಟಿವಿ ದಿನಕರನ್ ಹಾಗೂ ಅವರ ಏಜೆಂಟ್ ಸುಖೇಶ್ ನಡುವಿನ ಸಂಭಾಷಣೆಗಳನ್ನು ಆಲಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಅದರೆ, ಫೋನ್ ಕಾಲ್ ಗಳನ್ನು ಬೇಧಿಸಲು ಸಾಧ್ಯವಾಗಿಲ್ಲ.
ನವದೆಹಲಿ, ಏಪ್ರಿಲ್ 25: ಚುನಾವಣಾ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರ ಸಂಬಂಧಿ ಟಿಟಿವಿ ದಿನಕರನ್ ಹಾಗೂ ಈ ಪ್ರಕರಣದಲ್ಲಿ ಅವರ ಏಜೆಂಟ್ ಆಗಿ ಕಾರ್ಯ ನಿರ್ವಹಿಸಿರುವ ಸುಖೇಶ್ ಚಂದ್ರಶೇಖರ್ ಅವರ ನಡುವಿನ ತನಿಖೆಗೆ ಕೊಂಚ ಹಿನ್ನೆಡೆಯುಂಟಾಗಿದೆ.
ಇದಕ್ಕೆ ಕಾರಣ, ಈ ಇಬ್ಬರೂ ವಾಟ್ಸಾಪ್ ನಲ್ಲಿ ಫೋನ್, ಮೆಸೇಜ್ ಮಾಡಿಕೊಂಡಿರುವುದು. ಇವರಿಬ್ಬರ ನಡುವಿನ ಸಂಭಾಷಣೆಗಳನ್ನು ಆಲಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಅದರೆ, ಫೋನ್ ಕಾಲ್ ಗಳನ್ನು ಬೇಧಿಸಲು ಸಾಧ್ಯವಾಗಿಲ್ಲ.

ವಾಟ್ಸಾಪ್ ಸಂಸ್ಥೆಯು ತನ್ನ ಫೋನ್ ಕಾಲ್ಸ್, ಮೇಸೇಜ್ ಹಾಗೂ ವೀಡಿಯೋಗಳಲ್ಲಿ ಎನ್-ಟು-ಎಂಡ್ ಎನ್ ಕ್ರಿಪ್ಷನ್ ಎಂಬ ತಂತ್ರಜ್ಞಾನವನ್ನು ಉಪಯೋಗಿಸುತ್ತಿರುವುದರಿಂದ ಯಾರೂ ಈ ಮೇಸೆಜ್ ಹಾಗೂ ಕರೆಗಳನ್ನು ಬೇಧಿಸಲು ಸಾಧ್ಯವಾಗುವುದಿಲ್ಲ.
ಆದರೂ, ದಿನಕರನ್ ಅವರು ವಿಚಾರಣೆ ವೇಳೆ, ತಾವು ಸುಖೇಶ್ ನನ್ನು ಭೇಟಿಯಾಗಿದ್ದಾಗಿ ಒಪ್ಪಿಕೊಂಡಿದ್ದಾರೆಂದು ಹೇಳಲಾಗಿದೆ. ಆದರೂ, ಅವರ ನಡುವಿನ ಮಾತುಕತೆಯ ಸಂಪೂರ್ಣ ವಿವರಗಳನ್ನು ತಿಳಿಯಲು ಅವರಿಬ್ಬರ ವಾಟ್ಸಾಪ್ ಕರೆ, ಮೆಸೇಜುಗಳನ್ನು ಜಾಲಾಡಲು ನಿರ್ಧರಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications