ನೀತಿ ಸಂಹಿತೆ ಉಲ್ಲಂಘನೆ: ಆಜಮ್ ಖಾನ್ ಪ್ರಚಾರಕ್ಕೆ ಮತ್ತೆ ನಿಷೇಧ
ನವದೆಹಲಿ, ಏಪ್ರಿಲ್ 30: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಅವರ ಪ್ರಚಾರಕ್ಕೆ ನಿಷೇಧವನ್ನು ಚುನಾವಣಾ ಆಯೋಗ ಹೇರಿದೆ.
ಹದಿನೈದು ದಿನಗಳ ಅವಧಿಯಲ್ಲಿ ಎರಡನೇ ಬಾರಿ ಆಜಮ್ ಖಾನ್ ಅವರ ಮೇಲೆ ನಿಷೇಧ ಹೇರಲಾಗಿದ್ದು, ಈ ಬಾರಿ ನಾಳೆಯಿಂದ (ಮಾರ್ಚ್ 01) 48 ಗಂಟೆಗಳ ಕಾಲ ಆಜಮ್ ಖಾನ್ ಅವರು ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.
ಕೆಲವು ದಿನಗಳ ಹಿಂದಷ್ಟೆ (ಏಪ್ರಿಲ್ 15) ರಂದು ಆಜಮ್ ಖಾನ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದ ಕಾರಣಕ್ಕೆ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ತಡೆದಿತ್ತು.

ರಾಯಪುರದಲ್ಲಿ ಅವರು ಇತ್ತೀಚೆಗೆ ಮಾಡಿದ ಚುನಾವಣಾ ಭಾಷಣದಲ್ಲಿ ಧರ್ಮ ಮತ್ತು ಜಾತೀಯ ಆಧಾರದಲ್ಲಿ ದ್ವೇಷ ಕೆರಳಿಸುವ ಮಾತುಗಳನ್ನಾಡಿದ್ದಾರೆ ಎಂದು ದೂರು ದಾಖಲಾಗಿತ್ತು, ಪರಿಶೀಲನೆ ನಡೆಸಿದ ಚುನಾವಣಾ ಆಯೋಗವು ಈ ನಿರ್ಧಾರ ತಳೆದಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ನವಜೋತ್ ಸಿಂಗ್ ಸಿಧು, ಸಾಧ್ವಿ ಪ್ರಜ್ಞಾ ಸಿಂಗ್ ಇನ್ನೂ ಕೆಲವು ಪ್ರಮುಖರ ಮೇಲೆ ಚುನಾವಣಾ ಆಯೋಗವು ಪ್ರಚಾರದ ಮಾಡದಂತೆ ನಿಷೇಧ ಹೇರಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications