ಚುನಾವಣಾ ಸಿಬ್ಬಂದಿ ಕೂಡ ಮುಂಚೂಣಿ ಕಾರ್ಯಕರ್ತರು, ಶೀಘ್ರ ಕೊರೊನಾ ಲಸಿಕೆ ವಿತರಣೆ
ನವದೆಹಲಿ,ಫೆಬ್ರವರಿ 26: ಚುನಾವಣಾ ಅಧಿಕಾರಿಗಳು ಕೂಡ ಮುಂಚೂಣಿ ಕಾರ್ಯಕರ್ತರು, ಹೀಗಾಗಿ ಅವರಿಗೂ ಶೀಘ್ರ ಕೊರೊನಾ ಲಸಿಕೆ ನೀಡಬೇಕು ಎಂದು ಚುನಾವಣಾ ಆಯೋಗ ಹೇಳಿದೆ.
ಭಾರತೀಯ ಚುನಾವಣಾ ಆಯೋಗವು ಇಂದು ತಮಿಳುನಾಡು,ಪುದುಚೇರಿ,ಅಸ್ಸಾಂ,ಪಶ್ಚಿಮ ಬಂಗಾಳ ಹಾಗೂ ಕೇರಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದೆ.
ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಮಾತನಾಡಿ, ಚುನಾವಣೆ ಆರಂಭಕ್ಕೂ ಮುನ್ನ ಚುನಾವಣಾ ಅಧಿಕಾರಿಗಳಿಗೆ ಲಸಿಕೆ ವಿತರಣೆಯಾಗಬೇಕು ಅವರೂ ಕೂಡ ಮುಂಚೂಣಿ ಕಾರ್ಯಕರ್ತರು ಎಂದು ಹೇಳಿದ್ದಾರೆ.

ಕೊರೊನಾದಿಂದಾಗಿ ಮತದಾನವನ್ನು ಒಂದು ಗಂಟೆಗಳ ಕಾಲ ವಿಸ್ತರಿಸಲಾಗಿದೆ.
*ಅಭ್ಯರ್ಥಿ ಜತೆ ಇಬ್ಬರಿಗೆ ಮಾತ್ರ ತೆರಳಲು ಅವಕಾಶ
*ಮನೆ,ಮನೆ ಪ್ರಚಾರಕ್ಕೆ ಕೇವಲ ಐವರಿಗೆ ಮಾತ್ರ ಅವಕಾಶ
*ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ
*ನಾಮಪತ್ರ ಸಲ್ಲಿಸಲು ಎರಡು ವಾಹನಗಳಲ್ಲಿ ಮಾತ್ರ ಬರಬೇಕು
*ಮತದಾರರ ಭದ್ರತೆಗೆ ಆದ್ಯತೆ
*ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಎಸ್ಒಪಿ
*ಮತದಾನ ಅವಧಿ ಒಂದು ಗಂಟೆ ವಿಸ್ತರಣೆ
*ಶೇ.50ರಷ್ಟು ಮತಗಟ್ಟೆಗಳಲ್ಲಿ ವೋಟಿಂಗ್ ದೃಶ್ಯ ನೇರಪ್ರಸಾರ
* ಚುನಾವಣಾಧಿಕಾರಿ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಬೇಕು
ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿಗೆ, ತಮಿಳುನಾಡಿನಲ್ಲಿ 234 ಸ್ಥಾನಗಳಿಗೆ, ಕೇರಳದಲ್ಲಿ 140 ಸ್ಥಾನಗಳಿಗೆ, ಅಸ್ಸಾಂನಲ್ಲಿ 126 ಸ್ಥಾನಗಳಿಗೆ, ಪುದುಚೇರಿಯಲ್ಲಿ 30 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications