ಡಿಗ್ರಿ ಪ್ರಕರಣಕ್ಕೆ ಬಿಜೆಪಿ ಸಚಿವ ಸಂಗೀತ್ ಹೊಸ ಸೇರ್ಪಡೆ
ನವದೆಹಲಿ, ಜುಲೈ, 20 : ನಕಲಿ ಪ್ರಮಾಣ ಪತ್ರ ಸಲ್ಲಿಕೆ ಆರೋಪಗಳು ಬಿಜೆಪಿ ಸಚಿವರಿಗೆ ತೀರಾ ಸಾಮಾನ್ಯವಾಗಿ ಬಿಟ್ಟಿದೆ. ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ, ಇವರ ಡೆಪ್ಯೂಟಿ ರಾಮ ಶಂಕರ ಕಥೇರಿಯಾ ಇವರ ಕುರಿತಾದ ಆರೋಪಗಳು ಹಸಿಯಾಗಿರುವಾಗಲೇ ನಂತರ ಮತ್ತೊಬ್ಬ ಬಿಜೆಪಿ ಸಚಿವರು ಡಿಗ್ರಿ ಪ್ರಕರಣ ಆರೋಪಕ್ಕೆ ಸಿಲುಕಿದ್ದಾರೆ.
ಬಿಜೆಪಿ ಎಂಎಲ್ಎ ಸಂಗೀತ್ ಸಾಮ್ ಅವರು ಚುನಾವಣಾ ಕಮಿಷನ್ಗೆ ಡಿಗ್ರಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸಲ್ಲಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಆದರೆ 2009ರ ಲೋಕಸಭಾ ಚುನಾವಣೆ ವೇಳೆ ಸಂಗೀತ್ ಅವರು ಇಂಟರ್ ಮೀಡಿಯೇಟ್ ಪರೀಕ್ಷೆ ಮುಗಿಸಿದ್ದರು ಎಂಬ ಮಾಹಿತಿ ತಪ್ಪು ಎಂಬುದಾಗಿ ದೇವೇಂದ್ರ ಮುಖಿಯಾ ಸಮಜಾಯಿಷಿ ನೀಡಿದ್ದಾರೆ.[ಸ್ಮೃತಿ ಇರಾನಿ ಡಿಗ್ರಿ ಪ್ರಕರಣ ವಿಚಾರಣೆ ಆ. 28ಕ್ಕೆ ಮುಂದೂಡಿಕೆ]

ತಪ್ಪು ಮಾಹಿತಿ ಸಲ್ಲಿಕೆ ಆರೋಪ ಕುರಿತು ಮುಖಿಯಾ ಅವರು ಚುನಾವಣೆ ಕಮೀಷನ್ ಮತ್ತು ಮೀರುತ್ ಜಿಲ್ಲೆಯ ಮಾಜಿಸ್ಟ್ರೆಟ್ ಪಂಕಜ್ ಯಾದವ್ ಅವರಿಗೆ ಪತ್ರ ಬರೆದಿದ್ದಾರೆ. ಸಂಗೀತ್ ಅವರಿಗೆ ಬೆಂಬಲ ನೀಡಿದ ಇವರು ಕತೌಲಿ ಬಳಿ ಇರುವ ಕೆ ಕೆ ಜೈನ್ ಇಂಟರ್ ಕಾಲೇಜಿನ ಪ್ರಾಂಶುಪಾಲರ ಬಳಿ ತಂದ ದಾಖಲೆಗಳನ್ನು ಚುನಾವನಾ ಕಮಿಷನ್ ಗೆ ಸಲ್ಲಿಸಿದ್ದಾರೆ.
ಬಿಸಾರಕ್ ಪೊಲೀಸ್ ಠಾಣೆಗೆ ಸಲ್ಲಿಸಿರುವ ನನ್ನ ವೈಯಕ್ತಿಕ ಮಾಹಿತಿಗಳು ಸರಿಯಾಗಿಲ್ಲ. ಸಲ್ಲಿಸಿರುವ ದೂರಿನಲ್ಲಿ ನೀಡಿರುವ ಮಾಹಿತಿಗಳು ಒಂದಕ್ಕೊಂದು ತಾಳೆಯಾಗುತ್ತಿಲ್ಲ. ದೇವೇಂದ್ರ ಮುಖಿಯಾ ಅವರ ಮೇಲೂ ಹಲವಾರು ನಾಯಕರು ಬೆದರಿಕೆ ಒಡ್ಡಿದ್ದಾರೆ ಎನ್ನುವ ಸಚಿವ ಸಂಗೀತ್ ಆರೋಪವನ್ನು ನಿರಾಕರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೆಕ್ಟರ್ ಪಂಕಜ್ ಯಾದವ್ ' ಈ ಪ್ರಕರಣದ ಕುರಿತಾಗಿ ಈಗಾಗಲೇ ಎಲ್ಲಾ ತನಿಖೆಗಳನ್ನು ಮುಗಿಸಿದ್ದು, ಮುಂದಿನ ವಿಚಾರಣೆಗಾಗಿ ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications