Get Updates
Get notified of breaking news, exclusive insights, and must-see stories!

ಹುತಾತ್ಮ ಯೋಧರ ರಕ್ತದ ಹನಿ-ಹನಿಗೂ ಪ್ರತೀಕಾರ ಪಡೆಯುತ್ತೇವೆ: ವಿಕೆ.ಸಿಂಗ್

ನವದೆಹಲಿ, ಫೆಬ್ರವರಿ 14: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಜೈಷೆ-ಮೊಹಮ್ಮದ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ 18 ಯೋಧರನ್ನು ಬಲಿ ಪಡೆದಿರುವ ಘಟನೆಗೆ ಕೇಂದ್ರ ಬಿಜೆಪಿ ಸಚಿವ ವಿ.ಕೆ.ಸಿಂಗ್ ಅವರು ಉಗ್ರ ಪದಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಸುದ್ದಿ ಕೇಳಿದ ನಂತರ ನನ್ನ ರಕ್ತ ಕುದಿಯುತ್ತಿದೆ. ಭಯೋತ್ಪಾದಕರ ಈ ಹೇಡಿತನದ ಕೃತ್ಯದಿಂದಾಗಿ 18 ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿದ್ದಾರೆ ಎಂದು ವಿಕೆ ಸಿಂಗ್ ಟ್ವೀಟ್ ಮಾಡಿದ್ದಾರೆ. ಮೃತರ ಸಂಖ್ಯೆ ಈಗ ಇನ್ನೂ ಹೆಚ್ಚಾಗಿದೆ.

ಹುತಾತ್ಮ ಯೋಧರನ್ನು ಸಿಆರ್‌ಪಿಎಫ್‌ನ ಧೈರ್ಯವಂತ ಹೃದಯಗಳು ಎಂದಿರುವ ಸಿಂಗ್, ಮೃತ ಯೋಧರ ಆತ್ಮಗಳಿಗೆ ಶಾಂತಿ ಕೊರಿದ್ದಾರೆ.

Every drop of our soldier’s blood will be avenged: VK Singh

ಹುತಾತ್ಮ ಯೋಧರ ಆಣೆಯಾಗಿ ಅವರ ರಕ್ತದ ಪ್ರತಿ ಹನಿ-ಹನಿಗೂ ನಾವು ಪ್ರತೀಕಾರ ಪಡೆಯುತ್ತೇವೆ ಎಂದು ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+