1984ರ ಸಿಖ್ ಹತ್ಯಾಕಾಂಡ : ರಾಜೀವ್ ಗಾಂಧಿ ನಿಜಕ್ಕೂ ಆದೇಶ ನೀಡಿದ್ರಾ?
ನವದೆಹಲಿ, ಮೇ 10 : ಲೋಕಸಭೆ ಚುನಾವಣೆಯಲ್ಲಿ ಕೊನೆ ಎರಡು ಹಂತದಲ್ಲಿ ತೀವ್ರವಾದ ವೈಯಕ್ತಿಕ ದಾಳಿ, ನಿಂದನೆಗಳು ಅಧಿಕವಾಗಿವೆ. ದೆಹಲಿ ಹಾಗೂ ಪಂಜಾಬ್ ನಲ್ಲಿ ಚುನಾವಣೆ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಇತಿಹಾಸವನ್ನು ಕೆದಕಿ, ರಾಜೀವ್ ಗಾಂಧಿ ಅವರನ್ನು ಗುರಿಯನ್ನಾಗಿಸಿಕೊಂಡು ಪ್ರಖರ ಭಾಷಣ ಮಾಡಿದ್ದಂತೆ, ಇತಿಹಾಸ ಪುಟಗಳನ್ನು ಮತ್ತೊಮ್ಮೆ ತಿರುಗಿಸಿ ನೋಡುವ ಸಂದರ್ಭ ಒದಗಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ರಾಜೀವ್ ಗಾಂಧಿ ಅವರು 1984ರಲ್ಲಿ ಸಿಖ್ ಹತ್ಯಾಕಾಂಡಕ್ಕೆ ಕರೆ ನೀಡಿದ್ದರು ಎಂಬ ಚರ್ಚೆ ಬಗ್ಗೆ ಗಮನ ಹರಿಸಬೇಕಿದೆ.
ಬಿಜೆಪಿ ವಾದ : ಜಸ್ಟೀಸ್ ನಾನಾವತಿ ಆಯೋಗದಿಂದ ಈ ಪ್ರಕರಣದ ತನಿಖೆ ನಡೆಸಲಾಗಿತ್ತು. ಅಂದಿನ ಸರ್ಕಾರವೇ ತನ್ನ ಜನರನ್ನು ಕೊಲ್ಲಲು ಆದೇಶ ನೀಡಿತ್ತು. ಸಿಖ್ಖರು ಹೆಚ್ಚಾಗಿದ್ದ ಪ್ರದೇಶವನ್ನು ನಾಶ ಪಡಿಸುವ ಆದೇಶವನ್ನು ಖುದ್ದು ಪ್ರಧಾನಿ ರಾಜೀವ್ ಗಾಂಧಿ ನೀಡಿದ್ದರು. ಅಂದು ಅವರು ಮಾಡಿದ ಕರ್ಮಕ್ಕೆ ತಕ್ಕ ಬೆಲೆ, ನ್ಯಾಯ ಸಿಗಬೇಕಿದೆ.

ನಾನಾವತಿ ಆಯೋಗ ವರದಿಯಲ್ಲೇನಿದೆ : ಜಸ್ಟೀಸ್ ನಾನಾವತಿ ಅಯೋಗವು ರಾಜೀವ್ ಗಾಂಧಿ ಅವರ ಪಾತ್ರದ ಬಗ್ಗೆ ಏನು ಹೇಳಿದೆ ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಆಯೋಗದ ವರದಿಯಲ್ಲಿ ರಾಜೀವ್ ಗಾಂಧಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಆಯೋಗದ ವರದಿಯ ಪುಟ 181 ಹಾಗೂ 182ರಲ್ಲಿ ಈ ಬಗ್ಗೆ ಉಲ್ಲೇಖವಿದ್ದು, ಅದರಲ್ಲಿ ಹೀಗೆ ಬರೆಯಲಾಗಿದೆ.
" it was suggested that Shri Rajiv Gandhi had told one of his officials that Sikhs should be taught a lesson. The Commission finds no substance in that allegation. The evidence in this behalf is very vague. It is not believable that Shri Rajiv Gandhi would have stated so to an official assuming that some conversation took place between him and that official."
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications