1984ರ ಸಿಖ್ ಹತ್ಯಾಕಾಂಡ : ರಾಜೀವ್ ಗಾಂಧಿ ನಿಜಕ್ಕೂ ಆದೇಶ ನೀಡಿದ್ರಾ?

ನವದೆಹಲಿ, ಮೇ 10 : ಲೋಕಸಭೆ ಚುನಾವಣೆಯಲ್ಲಿ ಕೊನೆ ಎರಡು ಹಂತದಲ್ಲಿ ತೀವ್ರವಾದ ವೈಯಕ್ತಿಕ ದಾಳಿ, ನಿಂದನೆಗಳು ಅಧಿಕವಾಗಿವೆ. ದೆಹಲಿ ಹಾಗೂ ಪಂಜಾಬ್ ನಲ್ಲಿ ಚುನಾವಣೆ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಇತಿಹಾಸವನ್ನು ಕೆದಕಿ, ರಾಜೀವ್ ಗಾಂಧಿ ಅವರನ್ನು ಗುರಿಯನ್ನಾಗಿಸಿಕೊಂಡು ಪ್ರಖರ ಭಾಷಣ ಮಾಡಿದ್ದಂತೆ, ಇತಿಹಾಸ ಪುಟಗಳನ್ನು ಮತ್ತೊಮ್ಮೆ ತಿರುಗಿಸಿ ನೋಡುವ ಸಂದರ್ಭ ಒದಗಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ರಾಜೀವ್ ಗಾಂಧಿ ಅವರು 1984ರಲ್ಲಿ ಸಿಖ್ ಹತ್ಯಾಕಾಂಡಕ್ಕೆ ಕರೆ ನೀಡಿದ್ದರು ಎಂಬ ಚರ್ಚೆ ಬಗ್ಗೆ ಗಮನ ಹರಿಸಬೇಕಿದೆ.

ಬಿಜೆಪಿ ವಾದ : ಜಸ್ಟೀಸ್ ನಾನಾವತಿ ಆಯೋಗದಿಂದ ಈ ಪ್ರಕರಣದ ತನಿಖೆ ನಡೆಸಲಾಗಿತ್ತು. ಅಂದಿನ ಸರ್ಕಾರವೇ ತನ್ನ ಜನರನ್ನು ಕೊಲ್ಲಲು ಆದೇಶ ನೀಡಿತ್ತು. ಸಿಖ್ಖರು ಹೆಚ್ಚಾಗಿದ್ದ ಪ್ರದೇಶವನ್ನು ನಾಶ ಪಡಿಸುವ ಆದೇಶವನ್ನು ಖುದ್ದು ಪ್ರಧಾನಿ ರಾಜೀವ್ ಗಾಂಧಿ ನೀಡಿದ್ದರು. ಅಂದು ಅವರು ಮಾಡಿದ ಕರ್ಮಕ್ಕೆ ತಕ್ಕ ಬೆಲೆ, ನ್ಯಾಯ ಸಿಗಬೇಕಿದೆ.

Fact check: Did Rajiv Gandhi order killings of Sikhs in 1984

ನಾನಾವತಿ ಆಯೋಗ ವರದಿಯಲ್ಲೇನಿದೆ : ಜಸ್ಟೀಸ್ ನಾನಾವತಿ ಅಯೋಗವು ರಾಜೀವ್ ಗಾಂಧಿ ಅವರ ಪಾತ್ರದ ಬಗ್ಗೆ ಏನು ಹೇಳಿದೆ ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಆಯೋಗದ ವರದಿಯಲ್ಲಿ ರಾಜೀವ್ ಗಾಂಧಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಆಯೋಗದ ವರದಿಯ ಪುಟ 181 ಹಾಗೂ 182ರಲ್ಲಿ ಈ ಬಗ್ಗೆ ಉಲ್ಲೇಖವಿದ್ದು, ಅದರಲ್ಲಿ ಹೀಗೆ ಬರೆಯಲಾಗಿದೆ.
" it was suggested that Shri Rajiv Gandhi had told one of his officials that Sikhs should be taught a lesson. The Commission finds no substance in that allegation. The evidence in this behalf is very vague. It is not believable that Shri Rajiv Gandhi would have stated so to an official assuming that some conversation took place between him and that official."

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+