ತಮಿಳುನಾಡಿನಿಂದ ಕೇರಳದವರೆಗೆ ಹಬ್ಬಿದ ನಕಲಿ ನೋಟು ಜಾಲ
ನವದೆಹಲಿ,ಮಾರ್ಚ್,೦೪: ಖೋಟಾ ನೋಟು ಜಾಲದ ಬೆನ್ನು ಹತ್ತಿದ ದೆಹಲಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದು, ಈತನ ಮೂಲಕ ತಮಿಳುನಾಡಿನ ಶಿವಕಾಶಿ ಎಂಬಲ್ಲಿ ನಕಲಿ ನೋಟಿನ ತಯಾರಿಕೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ.
ನಕಲಿ ನೋಟಿನ ಜಾಲದ ಮುಖ್ಯ ಆರೋಪಿಯೇ ಪ್ರದೀಪ್. ಕೇರಳದ ಪಟ್ಟಾಹ್ ಬಳಿ ದೆಹಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಈತನನ್ನು ತನಿಖೆಗೆ ಒಳಪಡಿಸಿದಾಗ ಈತ ನಕಲಿ ನೋಟಿನ ಜಾಲದ ಸಂಪೂರ್ಣ ವಿವರ ನೀಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.[ನೋಟು ನೋಡದೆ ಕಿಸೆಗೆ ಹಾಕಿದ್ರೆ ಕಥೆ ಮುಗೀತು!

ನಕಲಿ ನೋಟಿನ ಜಾಲ ಭೇದಿಸಿದ್ದು ಹೇಗೆ?
ಪ್ರದೀಪ್ ಎಂಬಾತ ಒಬ್ಬ ವ್ಯಕ್ತಿಯ ಹತ್ತಿರ ಎರಡು ಲಕ್ಷಕ್ಕೆ ನನ್ನ ಕಾರನ್ನು ಅಡವಿಟ್ಟಿದ್ದೇನೆ. ಅದನ್ನು ತೆಗೆದುಕೊಂಡು ಬರಬೇಕು ಎಂದು ಎರಡು ಲಕ್ಷ ನಕಲಿ ನೋಟಿರುವ ಬ್ಯಾಗನ್ನು ತೆಗೆದುಕೊಂಡು ತನ್ನ ಸಹಚರರ ಜೊತೆ ಕೇರಳದ ಪಟಾಹ್ ಎಂಬಲ್ಲಿಗೆ ಹೋಗಿದ್ದಾನೆ.[ಥ್ರೆಡ್ ಇಲ್ಲದೇ ಪ್ರಿಂಟ್: 1000 ರೂಪಾಯಿ ನೋಟಿನಲ್ಲಿ ಭಾರೀ ಎಡವಟ್ಟು!]
ಪ್ರದೀಪ್ ತನ್ನ ಕಾರನ್ನು ಅಡವಿಟ್ಟುಕೊಂಡಿದ್ದ ವ್ಯಕ್ತಿಗೆ ತಂದಿದ್ದ ನಕಲಿ ಹಣವನ್ನು ನೀಡಿದ್ದಾನೆ. ಆ ವ್ಯಕ್ತಿ ಈ ಹಣವನ್ನು ಎಣಿಸುತ್ತಿರುವಾಗ ಇದು ನಕಲಿ ನೋಟುಗಳು ಎಂದು ತಿಳಿದು ಬಂದಿದೆ. ಇದರ ಬಗ್ಗೆ ಪ್ರದೀಪ್ ಹಾಗೂ ಆ ವ್ಯಕ್ತಿಯ ನಡುವೆ ಗಲಾಟೆ ನಡೆದಿದೆ. ಆಗ ಪ್ರದೀಪ್ ಮತ್ತು ಸಹಚರರು ಆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.[ಈ ಎರಡು ಕ್ರಮ ಸಂಖ್ಯೆಯ ಸಾವಿರ ರೂಪಾಯಿ ನೋಟನ್ನು ಸ್ವೀಕರಿಸದಿರಿ!]
ಈ ವಿಚಾರವನ್ನು ಹಲ್ಲೆಗೆ ಒಳಗಾದ ವ್ಯಕ್ತಿಯು ಪೊಲೀಸರಿಗೆ ತಿಳಿಸಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರದೀಪ್ ಮತ್ತು ಆತನ ಸಹಚರರನ್ನು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ. ಆಗ ಅವರು ತಮಿಳುನಾಡಿನ ಶಿವಕಾಶಿಯಲ್ಲಿ 30,000 ನೈಜ ನೋಟು ನೀಡಿದರೆ, 1 ಲಕ್ಷ ನಕಲಿ ಹಣ ನೀಡುತ್ತಿದ್ದಾರೆ. ಎಲ್ಲ ಹಣವೂ ಸಾವಿರ ನೋಟಿನಿಂದ ಕೂಡಿರುತ್ತದೆ ಎಂದು ತಿಳಿಸಿದ್ದಾರೆ.[ಭಾರತಕ್ಕೆ ಖೋಟಾ ನೋಟು ಬರುವುದು ಎಲ್ಲಿಂದ?]
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications