ಎಎಪಿಗೆ ಮುಖಭಂಗ: ಕುಮಾರ್ ವಿಶ್ವಾಸ್ ದಂಪತಿ ವಿರುದ್ಧ ಎಫ್ ಐಆರ್
ನವದೆಹಲಿ, ಜೂ.25: ಆಮ್ ಆದ್ಮಿ ಪಕ್ಷ ಬಜೆಟ್ ಮಂಡನೆ ಬಗ್ಗೆ ತಲೆ ಕೆಡಿಸಿಕೊಳ್ಳುವ ವೇಳೆಗೆ ಎಎಪಿ ಮುಖಂಡರ ಮೇಲೆ ಮೊಕದ್ದಮೆಗಳು ದಾಖಲಾಗಿ ತಲೆ ನೋವು ತಂದಿದೆ. ತೋಮಾರ್ ಪ್ರಕರಣದ ನಂತರ ಕುಮಾರ್ ವಿಶ್ವಾಸ್ ದಂಪತಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನೋಯ್ಡಾ ಸೆಕ್ಟರ್ 20ರಲ್ಲಿ ವ್ಯಕ್ತಿಯೊಬ್ಬನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕುಮಾರ್ ವಿಶ್ವಾಸ್ ಹಾಗೂ ಅವರ ಪತ್ನಿ ವಿರುದ್ಧ ಪೊಲೀಸರು ಗುರುವಾರ ಎಫ್ ಐಆರ್ ಹಾಕಿದ್ದಾರೆ. ಜಗತ್ ಅವಾನಾ ಎಂಬ ವ್ಯಕ್ತಿ ಕುಮಾರ್ ವಿಶ್ವಾಸ್ ದಂಪತಿ ವಿರುದ್ಧ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 507 ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆದರೆ, ಕುಮಾರ್ ವಿಶ್ವಾಸ್ ಜೊತೆ ಅನೈತಿಕ ಸಂಬಂಧ ಹೊಂದಿರುವುದಾಗಿ ಈ ಹಿಂದೆ ಆರೋಪಿಸಿದ್ದ ಯುವತಿ ಹಾಗೂ ಜಗತ್ ಅವಾನಾ ಇಬ್ಬರು ಸ್ನೇಹಿತರಾಗಿದ್ದಾರೆ. ಇವರಿಬ್ಬರು ಸೇರಿಕೊಂಡು ಕುಮಾರ್ ವಿಶ್ವಾಸ್ ಅವರ ಮುಖಕ್ಕೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿದ್ದಾರೆ ಎಂದು ಎಎಪಿ ಪ್ರತಿಕ್ರಿಯಿಸಿದೆ. [ಅಕ್ರಮ ಸಂಬಂಧ ಆರೋಪ, ಕುಮಾರ್ ವಿಶ್ವಾಸ್ಗೆ ನೋಟಿಸ್]
ಇದು ಕಾಂಗ್ರೆಸ್ ಪಕ್ಷದ ಕುತಂತ್ರ, ನಾನು ಯಾವ ವ್ಯಕ್ತಿಗೂ ಬೆದರಿಕೆ ಒಡ್ಡಿಲ್ಲ. ನನ್ನ ಪತ್ನಿ ಹೆಸರು ಏಕೆ ಈ ಪ್ರಕರಣದಲ್ಲಿ ದಾಖಲಿಸಲಾಗಿದೆ ಗೊತ್ತಿಲ್ಲ ಎಂದು ಎಂದು ಕುಮಾರ್ ವಿಶ್ವಾಸ್ ಪ್ರತಿಕ್ರಿಯಿಸಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications