ಹಿರಿಯ ನ್ಯಾಯವಾದಿ ಇಂದಿರಾ ಜೈ ಸಿಂಗ್ ಮನೆ ಮೇಲೆ ಸಿಬಿಐ ದಾಳಿ
ನವದೆಹಲಿ, ಜುಲೈ 11: ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ ಹಾಗೂ ಅವರ ಪತಿ ಆನಂದ್ ಗ್ರೋವರ್ ಅವರ ಮನೆ, ಕಚೇರಿ ಮೇಲೆ ಗುರುವಾರ ಬೆಳಗ್ಗೆ ಸಿಬಿಐ ತಂಡ ದಾಳಿ ನಡೆಸಿದೆ.
ಇಂದಿರಾ ಜೈಸಿಂಗ್ ಅವರ ನೇತೃತ್ವ ಸರ್ಕಾರೇತರ ಸಂಸ್ಥೆಯು ಕಾನೂನು ಉಲ್ಲಂಘಿಸಿ ವಿದೇಶದಿಂದ ಸಿಗುತ್ತಿರುವ ದೇಣಿಗೆ ಪಡೆಯುತ್ತಿದೆ ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ.
ಎನ್ಜಿಒಗಳು ವಿದೇಶದಿಂದ ಪಡೆಯುವ ಮೊತ್ತವನ್ನು ನಿಯಂತ್ರಿಸುವ ಕಾಯ್ದೆ ಎಫ್ ಸಿ ಆರ್ ಎ ಉಲ್ಲಂಘಿಸಿದ ಕಾರಣ, ಇಂದಿರಾ ಜೈಸಿಂಗ್ ಹಾಗೂ ಆನಂದ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

2009 ರಿಂದ 2014ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಆಗಿ ಇಂದಿರಾ ಜೈಸಿಂಗ್ ಅವರು ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಅವರ ಒಡೆತನದ ಎನ್ ಜಿಒ ಗೆ ಸಂದಾಯವಾಗಿರುವ ದೇಣಿಗೆ ಮೊತ್ತ, ವ್ಯವಹಾರದ ಮೇಲೆ ಶಂಕೆ ವ್ಯಕ್ತವಾಗಿದ್ದರಿಂದ ಸಿಬಿಐ ತನಿಖೆ ಕೈಗೊಂಡಿತ್ತು. ಗೃಹ ಸಚಿವಾಲಯದ ಅನುಮತಿ ಪಡೆಯದೆ ವಿದೇಶಿ ಪ್ರಯಾಣಕ್ಕೆ ಆದ ಖರ್ಚು ವೆಚ್ಚವನ್ನು ಎನ್ಜಿಒ ಭರಿಸಿತ್ತು ಎಂದು ಸಿಬಿಐ ಆರೋಪಿಸಿದೆ.
More From
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications