ಹಿರಿಯ ನ್ಯಾಯವಾದಿ ಇಂದಿರಾ ಜೈ ಸಿಂಗ್ ಮನೆ ಮೇಲೆ ಸಿಬಿಐ ದಾಳಿ
ನವದೆಹಲಿ, ಜುಲೈ 11: ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ ಹಾಗೂ ಅವರ ಪತಿ ಆನಂದ್ ಗ್ರೋವರ್ ಅವರ ಮನೆ, ಕಚೇರಿ ಮೇಲೆ ಗುರುವಾರ ಬೆಳಗ್ಗೆ ಸಿಬಿಐ ತಂಡ ದಾಳಿ ನಡೆಸಿದೆ.
ಇಂದಿರಾ ಜೈಸಿಂಗ್ ಅವರ ನೇತೃತ್ವ ಸರ್ಕಾರೇತರ ಸಂಸ್ಥೆಯು ಕಾನೂನು ಉಲ್ಲಂಘಿಸಿ ವಿದೇಶದಿಂದ ಸಿಗುತ್ತಿರುವ ದೇಣಿಗೆ ಪಡೆಯುತ್ತಿದೆ ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ.
ಎನ್ಜಿಒಗಳು ವಿದೇಶದಿಂದ ಪಡೆಯುವ ಮೊತ್ತವನ್ನು ನಿಯಂತ್ರಿಸುವ ಕಾಯ್ದೆ ಎಫ್ ಸಿ ಆರ್ ಎ ಉಲ್ಲಂಘಿಸಿದ ಕಾರಣ, ಇಂದಿರಾ ಜೈಸಿಂಗ್ ಹಾಗೂ ಆನಂದ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

2009 ರಿಂದ 2014ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಆಗಿ ಇಂದಿರಾ ಜೈಸಿಂಗ್ ಅವರು ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಅವರ ಒಡೆತನದ ಎನ್ ಜಿಒ ಗೆ ಸಂದಾಯವಾಗಿರುವ ದೇಣಿಗೆ ಮೊತ್ತ, ವ್ಯವಹಾರದ ಮೇಲೆ ಶಂಕೆ ವ್ಯಕ್ತವಾಗಿದ್ದರಿಂದ ಸಿಬಿಐ ತನಿಖೆ ಕೈಗೊಂಡಿತ್ತು. ಗೃಹ ಸಚಿವಾಲಯದ ಅನುಮತಿ ಪಡೆಯದೆ ವಿದೇಶಿ ಪ್ರಯಾಣಕ್ಕೆ ಆದ ಖರ್ಚು ವೆಚ್ಚವನ್ನು ಎನ್ಜಿಒ ಭರಿಸಿತ್ತು ಎಂದು ಸಿಬಿಐ ಆರೋಪಿಸಿದೆ.
More From
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications