ಪಾಸ್ಪೋರ್ಟ್ನಲ್ಲಿ ಬಿಜೆಪಿಯ ಕಮಲ ಚಿಹ್ನೆ ಬಳಸಿದ್ದೇಕೆ?
ನವದೆಹಲಿ,ಡಿಸೆಂಬರ್ 13: ನೂತನ ಪಾಸ್ಪೋರ್ಟ್ಗಳಲ್ಲಿ ಪಾಸ್ಪೋರ್ಟ್ಗಳಲ್ಲಿ ಕಮಲ ಚಿಹ್ನೆ ಬಳಸಿರವುದಕ್ಕೆ ಕೇಂದ್ರ ಸರ್ಕಾರ ಸಮಜಾಯಿಷಿ ನೀಡಿದೆ.
ನಕಲಿ ಪಾಸ್ಪೋರ್ಟ್ ಜಾಲದಿಂದ ಮುಕ್ತಿ ಪಡೆಯಲು ಹಾಗೂ ಭದ್ರತಾ ದೃಷ್ಟಿಯಿಂದ ಪಾಸ್ಪೋರ್ಟ್ ಮೇಲೆ ಕಮಲದ ಚಿಹ್ನೆ ಬಳಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈಗಾಗಲೇ ಬಳಸುತ್ತಿರುವ ಚಿಹ್ನೆಗಳನ್ನು ನಕಲಿ ಮಾಡುತ್ತಿರುವ ಸಂಸ್ಥೆಗಳು ದುರುಪಯೋಗಪಡಿಸಿಕೊಂಡಿವೆ. ಹೀಗಾಗಿ ಪರ್ಯಾಯ ಚಿಹ್ನೆಗಳನ್ನು ಹುಡುಕುವುದು ಕೇಂದ್ರಕ್ಕೆ ಅನಿವಾರ್ಯವಾಗಿತ್ತು.

ಆರಂಭದಲ್ಲಿ ಕಮಲದ ಚಿಹ್ನೆ ಬಳಸಲಾಗುವುದು ಭವಿಷ್ಯದಲ್ಲಿ ದೇಶದಲ್ಲಿ ಪ್ರಮುಖ ಇತರೆ ಷಿಹ್ನೆಗಳನ್ನು ರೊಟೇಷನ್ಅಲ್ಲಿ ಬಳಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಕಮಲದ ಹೂವನ್ನು ಬಿಜೆಪಿಯ ಚಿಹ್ನೆಯೆಂದು ನೋಡಬೇಕಿದೆ. ಕಮಲ ರಾಷ್ಟ್ರೀಯ ಹೂವು ಕೂಡ ಆಗಿದೆ. ಹೀಗಾಗಿ ಕಮಲವನ್ನು ಬಳಸಲಾಗಿದೆ.
ಭವಿಷ್ಯದಲ್ಲಿ ಈ ರೀತಿ ರಾಷ್ಟ್ರೀಯ ಚಿಹ್ನೆಗಳಾಗಿರುವ ಇತರೆ ವಸ್ತುಗಳ ಚಿತ್ರಗಳನ್ನು ಪಾಸ್ಪೋರ್ಟ್ಲ್ಲಿ ಬಳಸಲಾಗುವುದು ಈ ಕುರಿತು ಅನಾವಶ್ಯಕ ವಿವಾದ ಸೃಷ್ಟಿಸುವುದರಲ್ಲಿ ಅರ್ಥವಿಲ್ಲ ಎಂದು ವಿದೇಶಾಂಗ ಇಲಾಖೆ ಸಚಿವಾಲಯದ ವಕ್ತಾರ ಕೆ ರವೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕೂಡ ಪ್ರಸ್ತಾಪವಾಗಿತ್ತು. ದೇಶದ ಪ್ರತಿಷ್ಠಿತ ಪಾಸ್ಪೋರ್ಟ್ನಲ್ಲಿಯೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಲಾಗಿತ್ತು. ಆದರೆ ಬಿಜೆಪಿ ಇದನ್ನು ನಿರಾಕರಿಸಿದೆ ಸ್ಪಷ್ಟನೆ ನೀಡಿದೆ.
ಕೆಲ ದಿನಗಳ ಹಿಂದೆ ಆಂಧ್ರಪ್ರದೇಶದಲ್ಲಿ ಪಡಿತರ ಚೀಟಿ ಮೇಲೆ ಏಸುವಿನ ಚಿತ್ರ ಬಳಸಿದ್ದು ವಿವಾದವಾಗಿತ್ತು. ಆದರೆ ಇದನ್ನು ಅಲ್ಲಗಳೆದಿದ್ದ ಆಧ್ರಸರ್ಕಾಋ ಸ್ಥಳೀಯ ಪಡಿತರ ಅಂಗಡಿಯ ಮಾಲೀಕರು ಮಾಡಿದ ಎಡವಟ್ಟು ಎಂದು ಹೇಳಿಕೆ ನೀಡಿತ್ತು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications