ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ: ಆಸ್ಪತ್ರೆ
ನವದೆಹಲಿ, ಆಗಸ್ಟ್ 15: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ಸೇನಾ ಆಸ್ಪತ್ರೆ ತಿಳಿಸಿದೆ.
Recommended Video
Independence Day Midst Corona, Modi flag hoisting scenes from Red fort | Oneindia Kannada
ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಎರಡು ದಿನಗಳ ಹಿಂದೆ ಪ್ರಣಬ್ ಮುಖರ್ಜಿ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಬಳಿಕ ಅವರ ಪುತ್ರ ಸ್ಪಷ್ಟನೆ ನೀಡಿ ನನ್ನ ತಂದೆ ಜೀವಂತವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಹೇಳಿದ್ದರು.
ಕಳೆದ ಆಗಸ್ಚ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications