ಎರಡು ವಾರಗಳಲ್ಲಿ ಪ್ಯಾಂಗಾಂಗ್ ಸರೋವರದಿಂದ ಸೇನೆ ನಿಷ್ಕ್ರಿಯ ನಿರೀಕ್ಷೆ
ನವದೆಹಲಿ,ಫೆಬ್ರವರಿ 12: ಪ್ಯಾಂಗಾಂಗ್ ತ್ಸೋ ಸರೋವರದಿಂದ ಇನ್ನೆರೆಡು ವಾರಗಳಲ್ಲಿ ಸೇನೆ ನಿಷ್ಕ್ರಿಯಗೊಳ್ಳುವ ನಿರೀಕ್ಷೆ ಇದೆ.
ಚೀನಾದ ಸೇನೆ ಪಾಂಗೊಂಗ್ ಸರೋವರದ ಫಿಂಗರ್ 8 ಭಾಗಕ್ಕೆ ಸೇನೆಯನ್ನು ಹಿಂಪಡೆದರೆ, ಭಾರತೀಯ ಸೇನೆ ಧನ್ ಸಿಂಗ್ ತಾಪಾ ಪೋಸ್ಟ್, ಉತ್ತರ ತೀರ ಪ್ರದೇಶದ ಫಿಂಗರ್ 3 ಭಾಗಕ್ಕೆ ಸೇನೆಯನ್ನು ವಾಪಸ್ ಪಡೆಯಲಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಪೂರ್ವ ಲಡಾಕ್ ನ ಗಡಿಯ ನಿಲುಗಡೆ ಸ್ಥಾನದಿಂದ ಸೇನೆಯನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಭಾರತ ಮತ್ತು ಚೀನಾ ಆರಂಭಿಸಿದ ಒಂದು ದಿನ ನಂತರ, ಹಂತಹಂತವಾಗಿ ಸಮನ್ವಯದಿಂದ ಪರಿಶೀಲನೆ ನಡೆಸಿ ಸೇನೆಯನ್ನು ಹಿಂಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ಚೀನಾ ಎರಡೂ ದೇಶಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳನ್ನು ಮುಂದಿನ ಸುತ್ತಿನಲ್ಲಿ ನಡೆಸಿ ಒಪ್ಪಂದಕ್ಕೆ ಬಂದ ನಂತರ ಸೇನಾಪಡೆಗಳ ಗಸ್ತು ತಿರುಗುವಿಕೆ ಆರಂಭವಾಗುತ್ತದೆ.
ಸೂಕ್ಷ್ಮತೆಗಳನ್ನು ಗಮನಿಸಿದರೆ, ಎರಡೂ ಕಡೆಯ ಸ್ಥಳೀಯ ಕಮಾಂಡರ್ಗಳು ದಿನಕ್ಕೆ ಎರಡು ಬಾರಿ ಭೇಟಿಯಾಗುತ್ತಿದ್ದಾರೆ. ಗಾಲ್ವಾನ್ ಕಣಿವೆಯಿಂದ ಹಿಂದೆ ಸರಿದಿದ್ದರೂ, ಈ ಹಿಂದೆ ಇದೇ ರೀತಿ ಸೇನೆ ಹಿಂಪಡೆದು ಮತ್ತೆ ಚೀನಾ ಸಕ್ರಿಯವಾಗಿದ್ದರಿಂದ ಈ ಬಾರಿ ಭಾರತ ಎಚ್ಚರಿಕೆ ವಹಿಸಿದೆ.
ಸಾಂಪ್ರದಾಯಿಕ ಪ್ರದೇಶಗಳಿಗೆ ಗಸ್ತು ತಿರುಗುವುದು ಸೇರಿದಂತೆ ಉತ್ತರ ದಂಡೆಯಲ್ಲಿ ಎರಡೂ ಕಡೆಯಿಂದ ಮಿಲಿಟರಿ ಚಟುವಟಿಕೆಗಳ ಬಗ್ಗೆ ತಾತ್ಕಾಲಿಕ ನಿಷೇಧವನ್ನು ಹೊಂದಲು ಒಪ್ಪಲಾಗಿದೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ಸಚಿವರು ಹೇಳಿದ್ದಾರೆ.
ಪಾಂಗೊಂಗ್ ಲೇಕ್ ನ ದಕ್ಷಿಣ ತೀರದಲ್ಲಿ ಕೂಡ ಇದೇ ರೀತಿಯ ಸೇನೆ ಹಿಂಪಡೆಯುವ ಪ್ರಕ್ರಿಯೆ ಆರಂಭಗೊಂಡಿದೆ. ಎರಡೂ ಕಡೆಗಳಲ್ಲಿ ಸಂಪೂರ್ಣವಾಗಿ ಸೇನೆ ಹಿಂಪಡೆಯುವ ಪ್ರಕ್ರಿಯೆ ಇನ್ನು 10ರಿಂದ 15 ದಿನಗಳಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications