ಗಲ್ವಾನ್ ಕಣಿವೆ ಧೀರ ಯೋಧರಿಗೆ ಶೌರ್ಯ ಪ್ರಶಸ್ತಿ
ಗಲ್ವಾನ್ ವ್ಯಾಲಿಯ ವೀರ ಹಾಗೂ ಧೀರ ಯೋಧರಿಗೆ ಸೇನಾ ಶೌರ್ಯ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕಳೆದ ವರ್ಷ ಗಲ್ವಾನ್ ಕಣಿವೆಯಲ್ಲಿ ಚೀನಾ ಪಿಎಲ್ಎ ಸೈನಿಕರೊಂದಿಗೆ ನಡೆದ ಸಂಘರ್ಷದಲ್ಲಿ ಮೃತಪಟ್ಟಿದ್ದ ವೀರ ಯೋಧ ಕರ್ನಲ್ ಸಂತೋಷ್ ಬಾಬುಗೆ ಮರಣೋತ್ತರ ಮಹಾವೀರಚಕ್ರ ಹಾಗೂ ಆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಇತರೆ ಯೋಧರಿಗೆ ಸೇನಾ ಶೌರ್ಯ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಹಾಗೆಯೇ ಈ ಘಟನೆಯಲ್ಲಿ ವೀರಮರಣ ಹೊಂದಿದ ಸೈನಿಕರ ಹೆಸುರುಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿಯೂ ನಮೂದಿಸಲಾಗಿದೆ.

ಕಳೆದ ವರ್ಷ ಜೂನ್ 15 ರಂದು ಸಂತೋಷ್ ಬಾಬು ಸೇರಿದಂತೆ ಇತರೆ ಸೈನಿಕರು, ಚೀನಾ ಸೈನಿಕರೊಂದಿಗೆ, ಮುಷ್ಠಿ ಯುದ್ಧ ನಡೆಸಿದ್ದರು. ಇತ್ತೀಚಿನ ವರ್ಷಗಳಲ್ಲಿ ಭಾರತ ಹಾಗೂ ಚೀನಾ ಸೈನ್ಯದ ನಡುವಿನ ಅತ್ಯಂತ ಭೀಕರ ಘಟನೆ ಇದಾಗಿತ್ತು.
ಈ ಘಟನೆಯಲ್ಲಿ ಚೀನಾದ 35ಕ್ಕೂ ಅಧಿಕ ಸೈನಿಕರು ಮೃತಪಟ್ಟಿರುವ ಕುರಿತು ವರದಿ ಇದ್ದು, ಆದರೆ ಇಲ್ಲಿಯವರೆಗೆ ಚೀನಾ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಈ ಘಟನೆಯ ಬಳಿಕ ಲಡಾಖ್ ಗಡಿ ಭಾಗದಲ್ಲಿ ಭಾರತ ಹಾಗೂ ಚೀನಾ ಸಾವಿರಕ್ಕೂ ಹೆಚ್ಚು ಸೇನಾ ತುಕಡಿಗಳನ್ನು ನಿರ್ಮಿಸಿದ್ದು, ಯುದ್ಧೋನ್ಮಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಜೂನ್ ನಿಂದಲೂ ಪರಿಸ್ಥಿತಿ ತಿಳಿಗೊಳಿಸಲು ಸರ್ಕಾರ ಹಾಗೂ ಸೈನ್ಯದ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಸೇನೆ ಹಿಂತೆಗೆತ ಆಗಿಲ್ಲ, ಹಾಗಾಗಿ ಗಡಿಯಲ್ಲಿ ಈಗಲೂ ಉದ್ವಿಗ್ನ ಸ್ಥಿತಿಯೇ ಮುಂದುವರೆದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications