ಫರ್ನಾಂಡಿಸ್ ಅಂತಿಮ ಆಸೆಯಂತೆ ದೇಹಕ್ಕೆ ಅಗ್ನಿ,ಮಣ್ಣಿಗೆ ಚಿತಾಭಸ್ಮ
ನವದೆಹಲಿ, ಜನವರಿ 29: ಮಂಗಳವಾರ ಬೆಳಿಗ್ಗೆ ನಿಧನರಾದ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ (88) ಅವರ ಅಂತ್ಯಕ್ರಿಯೆ ಅವರ ಕೊನೆಯ ಆಸೆಯಂತೆಯೇ ನಡೆಯಲಿದೆ.
ಮೊದಲಿಗೆ ದೇಹಕ್ಕೆ ಅಗ್ನಿಸ್ಪರ್ಶ ಮಾಡಿ, ನಂತರ ಅವರ ಚಿತಾಭಸ್ಮವನ್ನು ಮಣ್ಣಿನಲ್ಲಿ ಹೂಳುವ ಮೂಲಕ ಎರಡು ರೀತಿಯಲ್ಲಿಯೂ ತಮ್ಮ ಅಂತ್ಯಕ್ರಿಯೆ ನಡೆಸಬೇಕು ಎಂದು ಫರ್ನಾಂಡಿಸ್ ಹೇಳಿದ್ದರು.
"ಅವರಿಗೆ ಮೊದಲು ತಮ್ಮ ದೇಹವನ್ನು ಮಣ್ಣಿನಲ್ಲಿ ಹೂಳಬೇಕು ಎಂಬ ಆಸೆಯಿತ್ತು. ಆದರೆ ಕೊನೆಗೆ ತಮ್ಮ ದೇಹವನ್ನು ಸುಟ್ಟು, ನಂತರ ಚಿತಾಭಸ್ಮವನ್ನು ಹೂಳಬೇಕೆಂದು ಅವರೇ ಹೇಳಿದ್ದರು. ಅವರ ಎರಡೂ ಆಸೆಯನ್ನು ಈಡೇರಿಸುವ ಸಲುವಾಗಿ ಅವರ ಅಂತ್ಯಕ್ರಿಯೆಯನ್ನು ಹಾಗೆಯೇ ನಡೆಸುತ್ತೇವೆ" ಎಂದು ಜಾರ್ಜ್ ಫರ್ನಾಂಡಿಸ್ ಅವರ ವಿಚ್ಛೇದನದ ನಂತರ ಅವರೊಂದಿಗಿದ್ದ, ಸಾಮಾಜಿಕ ಕಾರ್ಯಕರ್ತೆ, ಸಮತಾ ಪಕ್ಷದ ಅಧ್ಯಕ್ಷೆ ಜಯಾ ಜೇಟ್ಲಿ ಹೇಳಿದ್ದಾರೆ.

ಫರ್ನಾಂಡಿಸ್ ಅವರ ಪುತ್ರ ಅಮೆರಿಕದಲ್ಲಿದ್ದು, ಅವರು ಬಂದಮೇಲೆ ಅಂತ್ಯಕ್ರಿಯೆ ನಡೆಯಲಿದೆ.
ಅಲ್ಜಮೈರ್ ಕಾಯಿಲೆಯಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಇಂದು ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications