ಸದಾನಂದರ ಕೊಡುಗೆ ಕೊನೆಗೂ ಜಾರಿ
ನವದೆಹಲಿ, ಜೂ 26 : ಪ್ರಯಾಣಿಕರು ಈಗಾಗಲೇ ಕಾಯ್ದಿರಿಸಿದ ರೈಲ್ವೆ ಟಿಕೆಟ್ ರದ್ದುಗೊಂಡಲ್ಲಿ ಎಸ್ಎಂಎಸ್ ಅಲರ್ಟ್ ಕಳುಹಿಸುವ ವ್ಯವಸ್ಥೆಯನ್ನು ಮಾಜಿ ರೈಲ್ವೆ ಸಚಿವ, ಹಾಲಿ ಕಾನೂನು ಸಚಿವ ಡಾ. ಡಿ. ವಿ ಸದಾನಂದ ಗೌಡ ಗುರುವಾರ ಜಾರಿಗೊಳಿಸಿದ್ದಾರೆ.
ಇನ್ನು ಮುಂದೆ ರೈಲ್ವೆ ಇಲಾಖೆಯು ಸಂಪೂರ್ಣ ಮೊಬೈಲ್ಮಯವಾಗಲಿದೆ. ಭಾರತದಾದ್ಯಂತ ರೈಲ್ವೆ ಇಲಾಖೆಯಲ್ಲೂ ಎಸ್ಎಂಎಸ್ ಸೇವೆಯನ್ನು ಜೂನ್ 21 ರಿಂದ ಅನುಷ್ಠಾನಗೊಳಿಸಿದೆ. ಪೈಲಟ್ ಯೋಜನೆಯ ಅಡಿಯಲ್ಲಿ ಪ್ರಯಾಣಿಕರಿಗೆ ರೈಲು ಹೊರಡುವ ನಿಲ್ದಾಣದ ಬಗೆಗಿನ ಮಾಹಿತಿಯನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುವುದು. [ರೈಲ್ವೆ ಪ್ರಯಾಣಿಕರಿಗೆ ಎಸ್ಎಂಎಸ್ ಅಲರ್ಟ್]

ಟಿಕೆಟ್ ರದ್ದುಗೊಂಡಿರುವ ಮಾಹಿತಿಯನ್ನು ಮೊದಲೇ ಕಳುಹಿಸಲಾಗುತ್ತದೆ. ಇದರಿಂದ ಪ್ರಯಾಣಿಕರು ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಇನ್ನು ಮುಂದಿನ ದಿನಗಳಲ್ಲಿ ಉಪ ರೈಲ್ವೆ ನಿಲ್ದಾಣವನ್ನು ತಲುಪಲು ಪ್ರಯತ್ನಿಸಲಾಗುವುದು. ಆದರೆ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸುವ ಅವಧಿಯಲ್ಲಿ ಮುಖ್ಯವಾಗಿ ತಮ್ಮ ಮೊಬೈಲ್ ನಂಬರ್ನ್ನು ನಮೂದಿಸಬೇಕಾಗಿದೆ ಎಂದು ರೈಲ್ಚೆ ಸಚಿವ ವಕ್ತಾರ ಅನಿಲ್ ಕುಮಾರ್ ಐಎಎನ್ಎಸ್ ಗೆ ತಿಳಿಸಿದ್ದಾರೆ.
ತುರಂತ್, ಶತಾಬ್ದಿ ಮತ್ತು ರಾಜಧಾನಿ ಎಕ್ಸ್ಪ್ರೆಸ್ಗಳಲ್ಲಿ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಎಸ್ಎಂಎಸ್ ಕಳುಹಿಸುವ ವ್ಯವಸ್ಥೆ ಜಾರಿಗೊಳಿಸುವ ಭರವಸೆ ನೀಡಿದ್ದರು. ಅದರಂತೆ ಈ ವ್ಯವಸ್ಥೆಯನ್ನು ಜಾರಿಗೆ ತಂದು ಪ್ರಯಾಣಿಕರ ಒತ್ತಡ ಕಡಿಮೆ ಮಾಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications