ತಿಂಗಳ ನಗದು ವ್ಯವಹಾರ ಮಿತಿ 3ರಿಂದ 2 ಲಕ್ಷಕ್ಕೆ ಇಳಿಸಲು ಪ್ರಸ್ತಾವ
ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಕಾರಣಕ್ಕೆ ಕೇಂದ್ರ ಸರಕಾರ ಬಜೆಟ್ ವೇಳೆ, ತಿಂಗಳ ನಗದು ವ್ಯವಹಾರಕ್ಕೆ 3 ಲಕ್ಷದ ಮಿತಿ ವಿಧಿಸಿತ್ತು. ಆದರೆ ಮಾರ್ಚ್ 21ರಂದು ಮಸೂದೆಯಲ್ಲಿ ಆ ಮಿತಿಯನ್ನು 2 ಲಕ್ಷಕ್ಕೆ ಇಳಿಸುವ ಪ್ರಸ್ತಾವನೆ ಮಾಡಿದೆ
ನವದೆಹಲಿ, ಮಾರ್ಚ್ 21: ಯಾವುದೇ ನಗದು ವ್ಯವಹಾರಕ್ಕೆ 2 ಲಕ್ಷ ರುಪಾಯಿ ಮಿತಿ ವಿಧಿಸಲು ಕೇಂದ್ರ ಸರಕಾರ ಮಂಗಳವಾರ ಪ್ರಸ್ತಾವ ಸಲ್ಲಿಸಿದೆ. ಆರ್ಥಿಕ ಮಸೂದೆಯನ್ನು ಲೋಕಸಭೆಯಲ್ಲಿ ಸಲ್ಲಿಸುವಾಗ ಈ ಪ್ರಸ್ತಾವನೆ ಮಾಡಲಾಗಿದೆ. ಈ ಮಸೂದೆ ಅಂಗೀಕಾರವಾದರೆ ತಿಂಗಳಿಗೆ 2 ಲಕ್ಷ ರುಪಾಯಿ ಮೇಲ್ಪಟ್ಟ ನಗದು ವ್ಯವಹಾರಕ್ಕೆ ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಸಾಲಿನ ಕೇಂದ್ರ ಬಜೆಟ್ ಮಂಡನೆ ವೇಳೆ ಪ್ರತಿ ತಿಂಗಳ ನಗದು ಮಿತಿಯನ್ನು 3 ಲಕ್ಷಕ್ಕೆ ವಿಧಿಸಲು ಪ್ರಸ್ತಾವಿಸಲಾಗಿತ್ತು. ಎಲ್ಲ ಬ್ಯಾಂಕ್ ಗಳು ಸ್ಸಹ 3 ಲಕ್ಷದ ಮೇಲಿನ ನಗದು ವ್ಯವಹಾರಕ್ಕೆ ಸೇವಾ ಶುಲ್ಕ ವಿಧಿಸಲು ಆರಂಭಿಸಿದ್ದವು. ಆದರೆ ಇದೀಗ ಹೊಸ ಪ್ರಸ್ತಾವನೆ ಪ್ರಕಾರ ನಗದು ವ್ಯವಹಾರದ ತಿಂಗಳ ಮಿತಿಯು 2 ಲಕ್ಷಕ್ಕೆ ಇಳಿಯಲಿದೆ.[ಭಾರತದಲ್ಲಿ 101 ಶತಕೋಟಿ ಸಿರಿವಂತರು; ಅಗ್ರಸ್ಥಾನದಲ್ಲಿ ಅಂಬಾನಿ]

ನಗದುರಹಿತ ವ್ಯವಹಾರವನ್ನು ಪ್ರೋತ್ಸಾಹಿಸುವ ಕಾರಣಕ್ಕೆ ಕೇಂದ್ರ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಕೊಂಡರು. ಈ ರೀತಿ ಸೇವಾ ಶುಲ್ಕ ವಿಧಿಸುವ ತೀರ್ಮಾನಕ್ಕೆ ಜನ ಸಾಮಾನ್ಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ನವೆಂಬರ್ 8, 2016ರಂದು ನೋಟು ನಿಷೇಧ ಘೋಷಣೆ ಮಾಡಿದ ನಂತರ ನಗದುರಹಿತ ವ್ಯವಹಾರಗಳ ಪ್ರೋತ್ಸಾಹಕ್ಕೆ ಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications