ರಹಸ್ಯ ದಾಖಲೆಗಳು ಟ್ವಿಟ್ಟರ್ನಲ್ಲಿ ಲಭ್ಯ: ಸುಬ್ರಮಣಿಯನ್ ಸ್ವಾಮಿ
Recommended Video

ನವದೆಹಲಿ, ಜೂನ್ 27: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, ಮುಚ್ಚಿದ ಲಕೋಟೆಯಲ್ಲಿರುವ ದಾಖಲೆಗಳು ಟ್ವಿಟ್ಟರ್ನಲ್ಲಿ ಲಭ್ಯವಾಗುತ್ತವೆ ಎಂದು ಸುಪ್ರೀಂಕೋರ್ಟ್ಗೆ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ರಾಜೇಶ್ವರ್ ಸಿಂಗ್ ಅವರಿಗೆ ಸಂಬಂಧಿಸಿದ ಮಾಹಿತಿಯು ಟ್ವಿಟ್ಟರ್ನಲ್ಲಿ ಲಭ್ಯವಿದ್ದಿದ್ದನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿ ಆದೇಶ ನೀಡಿದ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಸಂಜಯ್ ಕಿಶಾನ್ ಕೌಲ್ ಅವರನ್ನು ಒಳಗೊಂಡ ರಜಾಪೀಠವು, ಸಿಂಗ್ ಅವರ ವಿರುದ್ಧದ ಗಂಭೀರ ಆರೋಪಗಳ ಕುರಿತು ಗಮನ ಹರಿಸಲು ಸರ್ಕಾರ ಸ್ವತಂತ್ರವಾಗಿದೆ ಎಂದು ತಿಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಯನ್ನು ಟ್ವಿಟ್ಟರ್ನಲ್ಲಿ ಪ್ರಕಟಿಸಲಾಗಿದೆ ಎಂದು ಸ್ವಾಮಿ ಕೋರ್ಟ್ ಗಮನಕ್ಕೆ ತಂದಿದ್ದಾರೆ.

'ಅದನ್ನು ಟ್ವಿಟ್ಟರ್ನಲ್ಲಿ ಹಾಕಬಾರದಿತ್ತು. ಸಾರ್ವಜನಿಕ ಮಾಧ್ಯಮಗಳಲ್ಲಿ ಅದನ್ನು ಪ್ರಕಟಿಸುವಂತಿಲ್ಲ. ಇಂದಿನ ದಿನಗಳಲ್ಲಿ ಎಲ್ಲವನ್ನೂ ಟ್ವಿಟ್ಟರ್ನಲ್ಲಿ ಹಾಕಲಾಗುತ್ತಿದೆ' ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.
ಆದೇಶದ ಕುರಿತು ಸಂತೋಷವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದರು.
ಏರ್ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಂಗ್ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಕುರಿತು ಗಂಭೀರ ತನಿಖೆ ನಡೆಸುವ ಅಗತ್ಯವಿದೆ. ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಯಾವ ಅಧಿಕಾರಿಯೂ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications