ಸೋನಿಯಾ ನಂತರ ಚಿದು ಮೇಲೆ ಭಾರದ್ವಾಜ್ ಪ್ರಹಾರ
ನವದೆಹಲಿ, ಮಾ.27: ಸೋನಿಯಾ ಗಾಂಧಿ ಅವರು ಭ್ರಷ್ಟರ ಕಪಿಮುಷ್ಟಿಯಲ್ಲಿದ್ದಾರೆ ಎಂದಿದ್ದ ಕರ್ನಾಟಕದ ಮಾಜಿ ರಾಜ್ಯಪಾಲ, ನಿಷ್ಠಾವಂತ ಕಾಂಗ್ರೆಸ್ಸಿಗ ಹಂಸರಾಜ್ ಭಾರದ್ವಾಜ್ ಅವರು ಈಗ ಚಿದಂಬರಂ ಬಗ್ಗೆ ಕೂಡಾ ವಾಕ್ ಪ್ರಹಾರ ನಡೆಸಿದ್ದಾರೆ.
ಬಹು ಚರ್ಚಿತ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸೆಕ್ಷನ್ 66ಎಯನ್ನು ಸೇರಿಸುವುದರ ಹಿಂದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಕೈವಾಡವಿತ್ತು. ಇದು ಎ.ರಾಜಾ ಅವರ ಜೊತೆ ಕೂಡಿಕೊಂಡು ಮಾಡಿದ ಷಡ್ಯಂತ್ರ ಎಂದು ಭಾರದ್ವಾಜ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ನನ್ನನು ವಿನಾಕರಣ ಕೆಳಗಿಳಿಸಲಾಯಿತು: 2ಜಿ ಪ್ರಕರಣದಲ್ಲಿ ಸೋನಿಯಾ ಅವರು ಭ್ರಷ್ಟರ ಕಪಿಮುಷ್ಟಿಗೆ ಸಿಲುಕಿ ಅವರ ತಾಳಕ್ಕೆ ತಕ್ಕಂತೆ ಕುಣಿಯ ತೊಡಗಿದರು. ಹೀಗಾಗಿ ನಾನು ಕಾನೂನು ಸಚಿವ ಸ್ಥಾನದಿಂದ ಹೊರಗೆಸೆಯಲಾಗಿತ್ತು ಎಂದು ಮಾಜಿ ಕಾನೂನು ಸಚಿವ ಭಾರದ್ವಾಜ್ ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ: ಪ್ರಿಯಾಂಕ ಗಾಂಧಿಯನ್ನು ರಾಜಕೀಯ ಕ್ಷೇತ್ರಕ್ಕೆ ಬರದಂತೆ ತಡೆಯುವ ಉದ್ದೇಶದಿಂದ ರಾಬರ್ಟ್ ವಾದ್ರಾ ಭೂವ್ಯವಹಾರ ವಿವಾದವನ್ನು ಸೃಷ್ಟಿಸಲಾಗುತ್ತದೆ.ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂದರು.
ಹಗರಣಗಳಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿರುವುದರಿಂದಲೇ ಪಕ್ಷಕ್ಕೆ ಈ ರೀತಿಯ ಶೋಚನೀಯ ಸ್ಥಿತಿ ಒದಗಿ ಬಂತು ಎಂದು ಟೀಕಿಸಿದರು. ಕಳೆದ ಹಲವು ಚುನಾವಣೆ ಸೋಲಿಗೆ ರಾಹುಲ್ ಗಾಂಧಿ ಕಾರಣರಲ್ಲ, ಅದರೆ ಅವರು ಜವಾಬ್ದಾರಿ ವಹಿಸಿಕೊಳ್ಳುವುದನ್ನು ಕಲಿಯಬೇಕು ಎಂದು ಭಾರದ್ವಾಜ್ ಅಭಿಪ್ರಾಯಪಟ್ಟಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications