ಕುತುಬ್ ಮಿನಾರ್ ಅಲ್ಲ, ವಿಷ್ಣುಸ್ತಂಭ: ಹಿಂದು ಮಹಾಸಭಾ ವಿವಾದ
ನವದೆಹಲಿ, ಮಾರ್ಚ್ 20: ಹಿಂದು ಮಹಾಸಭಾ ಇತ್ತೀಚೆಗೆ ಬಿಡುಗಡೆ ಮಾಡಿದ ಕ್ಯಾಲೆಂಡರ್ ನಲ್ಲಿ 'ಕುತುಬ್ ಮಿನಾರ್' ಅನ್ನು 'ವಿಷ್ಣು ಸ್ತಂಭ' ಎಂದು ಕರೆದಿರುವುದು ವಿವಾದ ಸೃಷ್ಟಿಸಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಭಾರತದ ಹಲವು ಪ್ರಸಿದ್ಧ ಪ್ರವಾಸೀ ತಾಣಗಳನ್ನು ಹಿಂದು ಮಹಾಸಭಾ ತನ್ನದೇ ಆದ ರೀತಿಯಲ್ಲಿ ವಿವರಿಸಿದ್ದು, ಅಲ್ಪಸಂಖ್ಯಾತರ ಕಣ್ಣನ್ನು ಕೆಂಪಾಗಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
"ಕುತುಬ್ ಮಿನಾರ್ ಗೆ ವಿಷ್ಣು ಸ್ತಂಭ, ತಾಜ್ ಮಹಲ್ ಗೆ ತೇಜೋ ಮಹಾಲಯ, ಮಧ್ಯಪ್ರದೇಶದಲ್ಲಿರುವ ಕಮಲ್ ಮೌಲಾ ಮಸೀದಿಗೆ ಭೋಜ್ಶಾಲಾ, ಜೌನ್ಪುರದ ಅಟಲಾ ಮಸೀದಿಗೆ ಅಟ್ಲಾ ದೇವಿ ಮಂದಿರ, 1992 ರಲ್ಲಿ ದ್ವಂಸ ಮಾಡಲಾದ ಬಾಬ್ರಿ ಮಸೀದಿ ಇದ್ದ ಜಾಗ ಎಂದು ಭಾವಿಸಲಾದ ಜಾಗವನ್ನು ರಾಮ ಜನ್ಮಭೂಮಿ ಎಂದು ಕರೆದಿದೆ" ಎಂದು ಈ ವರದಿಯಲ್ಲಿ ವಿವರಿಸಲಾಗಿದೆ.

ಇಷ್ಟೆ ಅಲ್ಲದೆ, ಮುಸ್ಲಿಮರ ಪವಿತ್ರ ತಾಣವಾದ ಮೆಕ್ಕಾವನ್ನು ಮಕ್ಕೇಶ್ವರ ಮಹಾದೇವ್ ಕಾ ಮಂದಿರ್ ಎಂದಿದೆ. ಹಿಂದು ಮಹಾಸಭಾ ಹೀಗೆ ವಿವಾದ ಸೃಷ್ಟಿಸುತ್ತಿರುವುದು ಇದೇ ಮೊದಲೇನಲ್ಲ. ಭಾರತೀಯ ಪರಂಪರೆಯನ್ನು ಹಿಂದು ಮಹಾಸಭಾ ಪ್ರತಿಬಾರಿರೂ ತನ್ನದೇ ಪರಿಕಲ್ಪನೆಯಲ್ಲಿ ವಿವರಿಸುತ್ತಾ ಬಂದಿದೆ ಎಂದು ಅಲ್ಪಸಂಖ್ಯಾತರು ಆರೋಪಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications