ಮಥುರಾದಲ್ಲಿ ಮಿರಾಜ್ 2000 ಸೂಪರ್ ಲ್ಯಾಂಡಿಂಗ್
ನವದೆಹಲಿ, ಮೇ.21: ಭಾರತೀಯ ವಾಯು ಸೇನೆ (IAF) ಗೆ ಸೇರಿರುವ ಮಿರಾಜ್ 2000 ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಲ್ಯಾಂಡ್ ಆಗಿದೆ. ತುರ್ತು ಭೂಸ್ಪರ್ಶ ಸಂದರ್ಭದಲ್ಲಿ ಈ ರಾಷ್ಟ್ರೀಯ ಹೆದ್ದಾರಿಯನ್ನು ಬಳಸಲು ನಡೆದ ಪ್ರಾಯೋಗಿಕ ಪರೀಕ್ಷೆ ಗುರುವಾರ ಯಶಸ್ವಿಯಾಗಿದೆ.
ಇದೇ ಮೊದಲ ಬಾರಿಗೆ ರಸ್ತೆಯ ಮೇಲೆ ಮಿರಾಜ್ 200 ಲ್ಯಾಂಡ್ ಪರೀಕ್ಷಾರ್ಥ ಪ್ರಯತ್ನ ಯಶಸ್ವಿಯಾಗಿದೆ.ಆಗ್ರಾ ಹಾಗೂ ಲಕ್ನೋ ಎಕ್ಸ್ ಪ್ರೆಸ್ ವೇ ನಲ್ಲಿ ಇದೇ ಮೊದಲ ಬಾರಿಗೆ ಮಿಲಿಟರಿ ವಿಮಾನವೊಂದು ರಸ್ತೆ ಪಥವನ್ನು ರನ್ ವೇ ಮಾದರಿಯಲ್ಲಿ ಬಳಸಿಕೊಂಡಿದೆ.

ಟ್ರಾಫಿಕ್ ಜಾಮ್ : ಹೆದ್ದಾರಿ ಮೇಲೆ ಮಿರಾಜ್ ಇಳಿಯುವುದನ್ನು ನೋಡಲು ಟ್ರಾಫಿಕ್ ನಿಲ್ಲಿಸಲಾಗಿತ್ತು. ಮೇ.25 ರಂದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಭಾಷಣ ಮಾಡಲಿದ್ದಾರೆ. ಇದಕ್ಕೂ ಮುನ್ನ ಈ ಪ್ರಯೋಗಾರ್ಥ ಹಾರಾಟ ನಡೆಸಲಾಗಿದೆ.
ಯಮುನಾ ಎಕ್ಸ್ ಪ್ರೆಸ್ ವೇನ 3 ಕಿ.ಮೀ ವಿಸ್ತ್ರೀರ್ಣವನ್ನು ರನ್ ವೇ ರೀತಿ ಬಳಸಲು ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಸಂಪೂರ್ಣ ವೆಚ್ಚವನ್ನು ಭಾರತೀಯ ವಾಯುಸೇನೆ ಭರಿಸಲಿದೆ.
The IAF has been considering the use of national highways for emergency landing by fighter aircraft: IAF
— ANI (@ANI_news) May 21, 2015 ಚೀನಾ, ಪಾಕಿಸ್ತಾನ, ಸ್ವೀಡನ್, ಜರ್ಮನಿ ಹಾಗೂ ಸಿಂಗಪುರದಲ್ಲಿ ಇದೇ ರೀತಿ ಎಕ್ಸ್ ಪ್ರೆಸ್ ವೇಗಳನ್ನು ಮಿಲಿಟರಿ ವಿಮಾನ ಲ್ಯಾಂಡಿಂಗ್ ಮಾಡಲು ಬಳಸಿಕೊಳ್ಳಲಾಗುತ್ತಿದೆ.
ಕಳೆದ ತಿಂಗಳಷ್ಟೇ ಸುಧಾರಿತ ಮಿರಾಜ್ 200 ಏರ್ ಕ್ರಾಫ್ಟ್ ಗಳನ್ನು ಫ್ರಾನ್ಸ್ ನಿಂದ ಪಡೆದುಕೊಳ್ಳಲಾಯಿತು. 10,000 ಕೋಟಿ ಡೀಲ್ ಇದಾಗಿದೆ. 1980ರಲ್ಲಿ ಸುಮಾರು 49 ಮೀರಜ್ ಏರ್ ಕ್ರಾಫ್ಟ್ ಭಾರತೀಯ ವಾಯುಸೇನೆ ಸೇರಿದೆ.
(ಒನ್ ಇಂಡಿಯಾ ಸುದ್ದಿ)
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications