ಕಣ್ಣಿನ ಶಿಲೀಂಧ್ರ ಸೋಂಕಿಗೆ ಔಷಧಿ ಅಭಿವೃದ್ಧಿಪಡಿಸಿದ ದೆಹಲಿ ಐಐಟಿ ಮಹಿಳಾ ಅನ್ವೇಷಕರು
ನವದೆಹಲಿ, ಜುಲೈ 3: ವಿಶ್ವ ಆರೋಗ್ಯ ಸಂಸ್ಥೆಯ (WHO) ಪ್ರಕಾರ ಕಣ್ಣಿನ ಕಾರ್ನಿಯಾ ಭಾಗಕ್ಕೆ ಶಿಲೀಂಧ್ರದ ಸೋಂಕು ತಗುಲಿ ದೃಷ್ಟಿ ದೋಷವಾಗುವ ಸಮಸ್ಯೆ ಇರುತ್ತದೆ. ಇದು ಗ್ರಾಮೀಣ ಪ್ರದೇಶದ ಹೊಲದಲ್ಲಿ ಕೆಲಸ ಮಾಡುವ ರೈತರಲ್ಲಿಯೇ ಅಧಿಕವಾಗಿದೆ.
ವಿಶ್ವ ಆರೋಗ್ಯ ಸಂಸ್ಥೆ ವರದಿ ಪ್ರಕಾರ, ತರಕಾರಿ ಮತ್ತು ಸೊಪ್ಪುಗಳ ಮೂಲಕ ಈ ಶಿಲೀಂಧ್ರವು ಕಣ್ಣಿನ ಕಾರ್ನಿಯಾ ಭಾಗಕ್ಕೆ ತಲುಪುತ್ತದೆ. ಭಾರತದಲ್ಲಿ ದೃಷ್ಟಿದೋಷಕ್ಕೊಳಗಾದವರಲ್ಲಿ ಶೇ.50 ರಷ್ಟು ಮಂದಿಯಲ್ಲಿ ಶಿಲೀಂಧ್ರದ ಸೋಂಕು ಪತ್ತೆಯಾಗಿದೆ.
ಇದೀಗ, ಎಲ್ಲ ಮಹಿಳಾ ಸಂಶೋಧಕಿಯರನ್ನೇ ಹೊಂದಿರುವ ದೆಹಲಿಯ ಐಐಟಿ ಸಂಸ್ಥೆ, ಈ ನಿಟ್ಟಿನಲ್ಲಿ ಪರಿಹಾರದ ದಾರಿಯನ್ನು ಕಂಡುಹಿಡಿದಿದ್ದಾರೆ.

ಕಣ್ಣಿನ ಶಿಲೀಂಧ್ರ ಸಮಸ್ಯೆಗೆ ಔಷಧ ಇದೆ. ಇದಕ್ಕೆ ಅಮೆರಿಕಾದ ಔಷಧವೊಂದು ಲಭ್ಯವಿದ್ದರೂ ಅದರ ಡೋಸ್ ಕಣ್ಣಿನ ಸೂಕ್ಷ್ಮ ಭಾಗವನ್ನು ತಲುಪುವ ಬಗ್ಗೆ ಅಷ್ಟೊಂದು ಪರಿಣಾಮಕಾರಿ ಆಗಿರಲಿಲ್ಲ. ಆದರೆ ದೆಹಲಿಯ ಪ್ರೊ. ಅರ್ಚನಾ ಚುಗ್ ನೇತೃತ್ವದ ಐಐಟಿಯ ಮಹಿಳಾ ಸಂಶೋಧಕರ ತಂಡ, ಈ ನಟಾಮೈಸಿಸ್ ಎಂಬ ಔಷಧ ಪರಿಣಾಮಕಾರಿಯಾಗಿ ಸೋಂಕಿನ ಜಾಗ ತಲುಪುವ ವಿಧಾನವನ್ನು ಅನ್ವೇಷಿಸಿದೆ.
ಸದ್ಯಕ್ಕೆ ಈ ವಿಧಾನ ಪ್ರಾಣಿಗಳ ಪರೀಕ್ಷಾ ಹಂತದಲ್ಲಿ ಸಫಲವಾಗಿದೆ. ಹೆಚ್ಚಿನ ಪರೀಕ್ಷೆಗಳ ನಂತರ ಮಾನವರ ಚಿಕಿತ್ಸೆಗೂ ಇದು ಲಭ್ಯವಾಗುವ ಆಶಾಭಾವವಿದ್ದು, ಮೇಕ್ ಇನ್ ಇಂಡಿಯಾ ಆಶಯಕ್ಕೆ ತಕ್ಕಂತೆ ಭಾರತದ ಮಹಿಳಾ ಸಂಶೋಧಕರು ಸಾಧಿಸಿದ ಪ್ರಗತಿ ಇದಾಗಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications