ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಕುಮಾರ್ ವಿಶ್ವಾಸ್
ನವದೆಹಲಿ, ಮೇ.4: ಆಮ್ ಆದ್ಮಿ ಪಕ್ಷದ ಮಹಿಳಾ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿರುವ ಆರೋಪವನ್ನು ಎಎಪಿ ಮುಖಂಡ, ಕವಿ ಕುಮಾರ್ ವಿಶ್ವಾಸ್ ಅಲ್ಲಗೆಳೆದಿದ್ದಾರೆ. ಇದೆಲ್ಲವೂ ಮಾಧ್ಯಮಗಳ ಷಡ್ಯಂತ್ರ, ಬಿಜೆಪಿ ಮಾಡಿರುವ ಕುತಂತ್ರ ಎಂದು ತಿರುಗೇಟು ನೀಡಿದ್ದಾರೆ.
ಕುಮಾರ್ ವಿಶ್ವಾಸ್ ವಿರುದ್ಧ ಬಂದಿರುವ ಆರೋಪಗಳೆಲ್ಲವೂ ಸುಳ್ಳು ಎಂದಿರುವ ಎಎಪಿ ಮುಖ್ಯಸ್ಥ ಸಂಜಯ್ ಸಿಂಗ್, ಕುಮಾರ್ ವಿಶ್ವಾಸ್ ಅವರು ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ. ತನ್ನ ಮಾನ ಹರಣವಾಗುತ್ತಿದೆ ಎಂದು ನಾಲ್ವರ ಹೆಸರನ್ನು ಹೇಳಿದ್ದಾಳೆ. ಹೀಗಾಗಿ ಕುಮಾರ್ ವಿಶ್ವಾಸ್ ಮೇಲೆ ದೂರು ನೀಡಿದ್ದಾಳೆ ಎನ್ನುವುದು ಸರಿಯಲ್ಲ ಎಂದಿದ್ದಾರೆ.[ಅಕ್ರಮ ಸಂಬಂಧ ಆರೋಪ, ಕುಮಾರ್ ವಿಶ್ವಾಸ್ಗೆ ನೋಟಿಸ್]
ಕಥೆ ಹೆಣೆಯುವುದರಲ್ಲಿ ಮಾಧ್ಯಮಗಳು ಎಲ್ಲರಿಗಿಂತ ಮುಂದಿವೆ. ಸಂಸಾರಸ್ಥರು ಮಾಡುವ ಕೆಲಸ ಇದಲ್ಲ, ಕೊಳಕು ರಾಜಕೀಯ ವ್ಯವಸ್ಥೆ ವಿರುದ್ಧ ನಾವು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಮಾಧ್ಯಮಗಳು ಕೈಜೋಡಿಸಿವೆ ಎಂದು ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ.

ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ
ವಿಶ್ವಾಸ್ ವಿರುದ್ಧ ಎಎಪಿ ಮಹಿಳಾ ಕಾರ್ಯಕರ್ತೆ ದೂರು ನೀಡಿದ್ದಾರೆ. ಲೋಕಸಭೆ ಚುನಾವಣೆ 2014 ಸಂದರ್ಭದಲ್ಲಿ ವಿಶ್ವಾಸ್ ಜೊತೆ ಮಹಿಳೆ ಪ್ರಚಾರದಲ್ಲಿ ಪಾಲ್ಗೊಂಡಿದ್ದಳೂ ಎನ್ನಲಾಗಿದೆ. ಈ ಬಗ್ಗೆ ವಿವರ ನೀಡುವಂತೆ ವಿಶ್ವಾಸ್ ಗೆ ಆಯೋಗ ಸಮನ್ಸ್ ಜಾರಿ ಮಾಡಿದೆ.
|
ಆಕೆ ನನ್ನನ್ನು ಅಣ್ಣ ಎಂದು ಕರೆಯುತ್ತಾಳೆ
ಆಕೆ ನನ್ನನ್ನು ಅಣ್ಣ ಎಂದು ಕರೆಯುತ್ತಾಳೆ. ಈ ಘಟನೆ ಬಗ್ಗೆ ದೂರು ದಾಖಲಿಸಿದ್ದೇನೆ. ಮುಂದೇನು ಮಾಡಲಿ ಎಂದು ಕೇಳಿದ್ದಾಳೆ. ನಾನು ಹೇಗೆ ಆರೋಪಿಯಾಗಲು ಸಾಧ್ಯ ಎಂದು ವಿಶ್ವಾಸ್ ಪ್ರಶ್ನಿಸಿದ್ದಾರೆ.
|
ನಾನು ಯಾವ ಪಕ್ಷದ ಏಜೆಂಟ್ ಅಲ್ಲ
ನಾನು ಯಾವ ಪಕ್ಷದ ಏಜೆಂಟ್ ಅಲ್ಲ. ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಸೇರಿಲ್ಲ. ಎಎಪಿ ಕಾರ್ಯಕರ್ತೆಯಾಗಿ ದುಡಿದಿದ್ದೇನೆ. ನನಗಾದ ಅನ್ಯಾಯದ ಬಗ್ಗೆ ಸ್ಪಷ್ಟನೆ ನೀಡುವಂತೆ ಕುಮಾರ್ ವಿಶ್ವಾಸ್ ರಲ್ಲಿ ಕೇಳಿಕೊಂಡಿದ್ದೇನೆ.
|
ಅಜಯ್ ವೋಹ್ರಾ ಮೇಲೆ ಕುಮಾರ್ ಕೆಂಗಣ್ಣು
ಇದೆಲ್ಲವೂ ದೂರುದಾರ ಅಜಯ್ ವೋಹ್ರಾ ಅವರ ಕುತಂತ್ರ, ವಿಪಕ್ಷಗಳ ಜೊತೆ ಕೈಜೋಡಿಸಿರುವ ವೋಹ್ರಾ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ವಿಶ್ವಾಸ್ ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications