ಏಕ ಬಳಕೆ ಪ್ಲಾಸ್ಟಿಕ್ಗೆ ಪರ್ಯಾಯ ಕಂಡುಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ: ಪ್ರಕಾಶ್ ಜಾವಡೇಕರ್
ನವದೆಹಲಿ, ಡಿಸೆಂಬರ್ 05: ಭಾರತದಲ್ಲಿ ಏಕ ಪ್ಲಾಸ್ಟಿಕ್ ಬಳಕೆಯು ಘಣನೀಯವಾಗಿ ಕಡಿಮೆಯಾಗಿದೆ. ಹಾಗೆಯೇ ಏಕ ಬಳಕೆಯ ಪ್ಲಾಸ್ಟಿಕ್ಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ದೀರ್ಘಾವಧಿಯ ಗುರಿಯಿಂದಲೂ ಈಗಲೇ ಕ್ರಮ ಕೈಗೊಳ್ಳಬೇಕಾಗಿರುವುದು ಅಗತ್ಯ. ಭಾರತ ಮತ್ತು ಫ್ರಾನ್ಸ್ ಹವಾಮಾನ ಬದಲಾವಣೆ ಮತ್ತು ಸುಸ್ಥಿರತೆಯ ಬಗ್ಗೆ ಜಂಟಿ ಪ್ರಯತ್ನಗಳನ್ನು ಮಾಡುವ ಪ್ರಸ್ತಾಪವನ್ನು ನಾನು ಸ್ವಾಗತಿಸುತ್ತೇನೆ. ವಿಶೇಷವಾಗಿ ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಡೆಯುವ ಕಡೆಗೆ ನಮ್ಮ ಪ್ರಯತ್ನ ಸಾಗಬೇಕಿದೆ ಎಂದು ಜಾವಡೇಕರ್ ಹೇಳಿದರು.
ದೇಶದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಈಗಾಗಲೇ ನಿಷೇಧಿಸಲಾಗಿದ್ದು, ಇದರ ಬಳಕೆ ನಿಲ್ಲಿಸುವ ಬಗ್ಗೆ ತಿಳಿವಳಿಕೆ ಮೂಡಿಸಲು ಅಭಿಯಾನಗಳನ್ನು ನಡೆಸಲಾಗುತ್ತಿದೆ.

ಅಂತೆಯೇ ಏಕ ಬಳಿಕಯ ಪ್ಲಾಸ್ಟಿಕ್ ಗೆ ಪರ್ಯಾಯ ಕಂಡುಕೊಳ್ಳುವ ವಿಚಾರದಲ್ಲಿ ನಾವು ಅದ್ಭುತ ಯಶಸ್ಸು ಸಾಧಿಸಿದ್ದು, ಇದಕ್ಕೊಂದು ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಹೇಳಿದರು.
ಹವಾಮಾನ ಬದಲಾವಣೆಗೆ ಸಂಬಂಧಿಸಿ ವಿಶ್ವಸಂಸ್ಥೆಯು ರೂಪಿಸಿರುವ ಚೌಕಟ್ಟಿಗೆ ಸಂಬಂಧಿಸಿ ಯುಎನ್ಎಫ್ಸಿಸಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಪೆಟ್ರೀಷಿಯಾ ಎಸ್ಪಿನೋಜ ಜತೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಅನೇಕ ದೇಶಗಳು ಹವಾಮಾನ ಬದಲಾವಣೆ ಕಾರ್ಯಸೂಚಿ ಸಾಕಾರಗೊಳಿಸುವ ಗಡುವನ್ನು 2050ಕ್ಕೆ ಮುಂದೂಡುತ್ತಿವೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications