ಭಾರತದ ಮುಂದಿನ ರಾಷ್ಟ್ರಪತಿ ಮುರಳೀ ಮನೋಹರ ಜೋಷಿ?
ಭಾರತದ ಮುಂದಿನ ರಾಷ್ಟ್ರಪತಿ ಯಾರು ಎಂಬ ಬಗ್ಗೆ ಈಗಾಗಲೇ ಹಲವು ಬಾರಿ ಚರ್ಚೆ ನಡೆದಿದೆ. ಇದೀಗ ರಾಷ್ಟ್ರಪತಿ ಗಾದಿಗೆ ಬಿಜೆಪಿ ಮುಖಂಡ ಮುರಳೀ ಮನೋಹರ್ ಜೋಷಿ ಹೆಸರು ಕೇಳಿಬರುತ್ತಿದ್ದು, ಅಚ್ಚರಿ ಮೂಡಿಸಿದೆ.
ನವದೆಹಲಿ, ಜೂನ್ 3: ಭಾರತದ ಮುಂದಿನ ರಾಷ್ಟ್ರಪತಿ ಯಾರು ಎಂಬ ಬಗ್ಗೆ ಈಗಾಗಲೇ ಹಲವು ಬಾರಿ ಚರ್ಚೆ ನಡೆದಿದೆ. ಇದೀಗ ರಾಷ್ಟ್ರಪತಿ ಗಾದಿಗೆ ಬಿಜೆಪಿ ಮುಖಂಡ ಮುರಳೀ ಮನೋಹರ್ ಜೋಷಿ ಹೆಸರು ಕೇಳಿಬರುತ್ತಿದ್ದು, ಅಚ್ಚರಿ ಮೂಡಿಸಿದೆ.
ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಿಜೆಪಿ ಮತ್ತು ಆರ್ ಎಸ್ ಎಸ್ ಮುಖಂಡರ ಸಭೆಯಲ್ಲಿ ರಾಷ್ಟ್ರಪತಿ ಹುದ್ದೆಗಾಗಿ ಮುರಳೀ ಮನೋಹರ್ ಜೋಷಿಯವರ ಹೆಸರು ಪ್ರಸ್ತಾಪವಾಗಿದೆ ಎನ್ನಲಾಗಿದೆ.[ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ಪಾಳಯದಿಂದ ಹೊಸ ಹೆಸರು ಗೆಹ್ಲೋಟ್!]
ಆದರೆ ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಎಲ್ ಕೆ ಅಡ್ವಾಣಿ ಅವರೊಂದಿಗೆ ಜೋಷಿಯವರ ಹೆಸರೂ ಕೇಳಿಬರುತ್ತಿರುವುದರಿಂದ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸುವುದು ಕಷ್ಟವೇ. ಆದರೆ ಎಲ್ ಕೆ ಅಡ್ವಾಣಿ ಮತ್ತು ಜೋಷಿ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಪರಿಸ್ಥಿತಿ ಬಂದರೆ ವಯಸ್ಸನ್ನು ಪರಿಗಣಿಸಿ, ಮೋದಿ, ಜೋಷಿಯವರನ್ನೇ ಆಯ್ಕೆ ಮಾಡಿಕೊಳ್ಳಬಹುದು ಎನ್ನಲಾಗಿದೆ.

ಮುಂಬರುವ ಜುಲೈನಲ್ಲಿ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಮುಗಿಯಲಿದ್ದು, ಈ ಸ್ಥಾನಕ್ಕಾಗಿ ವಿಪಕ್ಷಗಳೆಲ್ಲ ಒಟ್ಟಾಗಿ ಸೂಕ್ತ ಅಭ್ಯರ್ಥಿಯನ್ನು ಹುಡುಕುವ ಪ್ರಯತ್ನದಲ್ಲಿವೆ. ಬಿಜೆಪಿಗೆ ತನ್ನದೇ ಪಕ್ಷದ ಅಭ್ಯರ್ಥಿಯನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಿಸುವುದು ಪ್ರತಿಷ್ಟೆಯ ಪ್ರಶ್ನೆ ಎನ್ನಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications