ಕ್ರೀಡಾಕೂಟಕ್ಕೆಂದು ಗನ್ ಕೊಂಡೊಯ್ದಿದ್ದೇ ತಪ್ಪಾಯ್ತಾ?
ನವದೆಹಲಿ, ಮೇ 9: ಜರ್ಮನಿಯ ಮ್ಯೂನಿಚ್ ನಲ್ಲಿ ನಡೆಯಲಿರುವ ಐಎಸ್ಎಸ್ಎಫ್ ಶೂಟಿಂಗ್ ಚಾಂಪಿಯನ್ ಶಿಪ್ ಗೆ ತರಳಲು ಆಗಮಿಸಿದ್ದ ಭಾರತೀಯ ಶೂಟರ್ ಗಳ ತಂಡವನ್ನು ಇಲ್ಲಿನ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿನ ಭದ್ರತಾ ಸಿಬ್ಬಂದಿಗಳು ಅನುಮಾನಗೊಂಡು ವಿಚಾರಣೆಗೊಳಪಡಿಸಿರುವ ಘಟನೆ ಮಂಗಳವಾರ ನಡೆದಿದೆ.
ಭಾರತೀಯ ಶೂಟರ್ ಗಳೆಂದು, ಕ್ರೀಡಾಕೂಟಕ್ಕಾಗಿ ತೆರಳುತ್ತಿರುವುದಾಗಿ ಹೇಳಿದರೂ, ಅವರು ಕೊಂಡೊಯ್ಯಬೇಕಿದ್ದ ಬಂದೂಕುಗಳನ್ನು ಕ್ರೀಡಾಳುಗಳು ಕೊಂಡೊಯ್ಯಲು ಅಧಿಕಾರಿಗಳು ಅನುಮತಿ ನೀಡದೇ ಸತಾಯಿಸಿದ್ದಾರೆ.

ಈ ಘಟನೆ ಬಗ್ಗೆ ಒಲಿಂಪಿಕ್ಸ್ ಚಿನ್ನ ವಿಜೇತ ಹಾಗೂ ಮಾಜಿ ಶೂಟರ್ ಅಭಿನವ್ ಬಿಂದ್ರಾ ಅವರು ಬೇಸರ ವ್ಯಕ್ತಪಡಿಸಿದ್ದು, ಕ್ರಿಕೆಟ್ ಆಟಗಾರರೊಂದಿಗೆ ಯಾವತ್ತೂ ಇಂಥ ಘಟನೆಗಳು ಜರುಗುವುದಿಲ್ಲ. ಆದರೆ, ಇತರ ಕ್ರೀಡೆಗಳ ಆಟಗಾರರ ಜತೆ ಮಾತ್ರ ಇಂಥ ಘಟನೆಗಳು ನಡೆಯುತ್ತವೆ ಎಂದು ಬೇಸರಿಸಿದ್ದಾರೆ.
More From
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications