Video: 104 ವರ್ಷದ ವೃದ್ಧೆಗೆ ನಾರಿಶಕ್ತಿ ಪುರಸ್ಕಾರ; ಅಜ್ಜಿ ಸ್ಟೆಪ್
ನವದೆಹಲಿ, ಮಾರ್ಚ್.08: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ 104 ವರ್ಷದ ಹಿರಿಯ ವೃದ್ಧೆಗೆ ವಿಶೇಷ ಗೌರವ ಅರ್ಪಿಸಲಾಯಿತು. ಮನ್ ಕೌರ್ ಎಂಬುವವರಿಗೆ ಕೇಂದ್ರ ಸರ್ಕಾರವು ನಾರಿಶಕ್ತಿ ಪುರಸ್ಕಾರ ನೀಡಿ ಗೌರವಿಸಿದೆ.
ಕ್ರೀಡಾ ರಂಗದಲ್ಲಿ ಮಾಡಿರುವ ವಿಶೇಷ ಸಾಧನೆಯನ್ನು ಗುರುತಿಸಿ ಪುರಸ್ಕೃತರ ಪಟ್ಟಿಗೆ ಮನ್ ಕೌರ್ ಹೆಸರನ್ನು ಸೇರ್ಪಡೆಗೊಳಿಸಲಾಯಿತು. ಭಾನುವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಮನ್ ಕೌರ್ ಅವರಿಗೆ ರಾಷ್ಟ್ರಪತಿ ರಾಮನ್ ನಾಥ್ ಕೋವಿಂದ್, ನಾರಿಶಕ್ತಿ ಪುರಸ್ಕಾರವನ್ನು ನೀಡಿ ಗೌರವಿಸದರು.

ಮೋದಿಯ ಗೌರವವನ್ನು ತಿರಸ್ಕರಿಸಿದ 8 ವರ್ಷದ ಬಾಲಕಿ
ಇನ್ನು, ಮನ್ ಕೌರ್ ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ 30 ಪದಕಗಳನ್ನು ಪಡೆದಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ, ವಿಶೇಷವಾಗಿ ದುರ್ಬಲ ಮತ್ತು ನಿರ್ಲಕ್ಷಿತ ಮಹಿಳೆಯರ ಅಸಾಧಾರಣ ಕಾರ್ಯವನ್ನು ಗುರುತಿಸಿ ವ್ಯಕ್ತಿ, ಗುಂಪು ಹಾಗೂ ಸಂಘ ಸಂಸ್ಥೆಗಳಿಗೆ ನಾರಿಶಕ್ತಿ ಪುರಸ್ಕಾರವನ್ನು ನೀಡಲಾಗುತ್ತದೆ.
#WATCH 103-years-old Mann Kaur receives the 'Nari Shakti Puruskar' from the President, for her achievements in athletics. #Delhi #InternationalWomen'sDay pic.twitter.com/8NAADH0SJZ
— ANI (@ANI) March 8, 2020
ನಾರಿಶಕ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ:
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಾರಿಶಕ್ತಿ ಪುರಸ್ಕಾರವನ್ನು ಪಡೆದ ಗಣ್ಯರ ಜೊತೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯ ಲೋಕ ಕಲ್ಯಾಣ ಮಾರ್ಗ್ ನಲ್ಲಿ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯವು ತಿಳಿಸಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications