ಐಆರ್ ಸಿಟಿಸಿ ಹಗರಣ: ಲಾಲೂ, ಪತ್ನಿ, ಪುತ್ರಗೆ ಜಾಮೀನು
ನವದೆಹಲಿ, ಜನವರಿ 28: ಐಆರ್ ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದ, ಆರ್ ಜೆಡಿ ಮುಖಂಡರಾದ ಲಾಲೂ ಪ್ರಸಾದ್, ರಾಬ್ರಿದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ನೀಡಿದೆ.
ಕಳೆದ ಡಿಸೆಂಬರ್ ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಿದ್ದ ಪಟಿಯಾಲಾ ಹೌಸ್ ನ್ಯಾಯಾಲಯ, ಇದೀಗ ಜಾಮೀನು ನೀಡಿದೆ.
2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು.

ಈ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಬ್ರಿ ದೇವಿ ಅವರ ಪತಿ ಲಾಲೂ ಪ್ರಸಾದ್ ಅವರ ಹೆಸರೂ ಕೇಳಿಬಂದಿತ್ತು.
2004-2009 ರ ವರ ಅವಧಿಯಲ್ಲಿ, ಲಾಲೂ ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿ ಐಆರ್ ಸಿಟಿಸಿ ಹೊಟೇಲ್ ನಿರ್ವಹಣೆಯ ಹೊಣೆಯನ್ನು ಖಾಸಗಿಕಂಪನಿಗಳಿಗೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications