ಐಎಸ್ಐಎಸ್ ಉಗ್ರರ ಕಣ್ಣು ಭಾರತದ ಯುವತಿಯರ ಮೇಲೂ ಬಿತ್ತೆ?
ನವದೆಹಲಿ, ಡಿಸೆಂಬರ್, 18: ಐಎಸ್ಐಎಸ್ ಉಗ್ರ ಸಂಘಟನೆ ಕಣ್ಣು ಇದೀಗ ಭಾರತದ ಯುವತಿಯರ ಮೇಲೆ ನೆಟ್ಟಿದೆ ಎಂಬ ಅಂಶ ಬಹಿರಂಗವಾಗಿದೆ. 14 ರಿಂದ 20 ವರ್ಷದ ಯುವತಿಯರನ್ನು ಉಗ್ರ ಚಟುವಟಿಕೆಗೆ ಬಳಸಿಕೊಳ್ಳಲು ಆರಂಭ ಮಾಡಿದ್ದರ ಬಗೆಗಿನ ಆತಂಕಕಾರಿ ಮಾಹಿತಿಗಳು ಗುಪ್ತಚರ ಇಲಾಖೆಗೆ ಲಭ್ಯವಾಗಿದೆ.
ಯುವತಿಯರನ್ನು ಉಗ್ರ ಸಂಘಟನೆಗೆ ಸೇರಿಸುವ ಉದ್ದೇಶ ಹೊಂದಿದ್ದ ಭಾರತೀಯ ತೈಲ ಕಂಪನಿಯ ಅಧಿಕಾರಿ ಸಿರಾಜುದ್ದೀನ್ ನನ್ನು ರಾಜಸ್ಥಾನದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈತನ ಕುರಿತಾಗಿ ಗುಪ್ತಚರ ಇಲಾಖೆ ಇನ್ನಷ್ಟು ಮಾಹಿತಿ ಕಲೆಹಾಕುತ್ತಿದೆ.[ಉಗ್ರವಾದ ಬಿತ್ತುತ್ತಿದ್ದವನಿಗೆ ಸುರತ್ಕಲ್ ನಂಟಿತ್ತೆ?]

ಸಿರಾಜುದ್ದೀನ್ ನನ್ನು ವಶಕ್ಕೆ ತೆಗೆದುಕೊಂಡು ತನಿಖೆಗೆ ಒಳಪಡಿಸಿದಾಗ, 'ಈತ ದಕ್ಷಿಣ ಭಾರತ ಮತ್ತು ಮಹಾರಾಷ್ಟ್ರದ ಯುವತಿಯರನ್ನು ಉಗ್ರ ಚಟುವಟಿಕೆಯಲ್ಲಿ ತೊಡಗಿಸುವ ಯೋಜನೆ ರೂಪಿಸಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾನೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಐಎಸ್ಐಎಸ್ ಉಗ್ರ ಸಂಘಟನೆಯಲ್ಲಿ 14 ರಿಂದ 20 ವಯಸ್ಸಿನ ಯುವತಿಯರು ಇದ್ದಾರೆಯೆ? ಎಂದು ತನಿಖೆ ಕೈಗೊಂಡಾಗ ಹೈದರಾಬಾದಿನ ಒಂದು ಗುಂಪು ಉಗ್ರ ಸಂಘಟನೆಗೆ ಸೇರಲು ಒಪ್ಪಿಕೊಂಡಿರುವುದು ಗೊತ್ತಾಗಿದೆ. ಅಲ್ಲದೇ ಐಎಸ್ ಐಎಸ್ ಸೇರಲು ಪ್ರಯತ್ನ ಪಟ್ಟ 16 ವರ್ಷದ ಮುಸ್ಲಿಂ ಬಾಲಕಿಯನ್ನು ಈಗಾಗಲೇ ಉಗ್ರ ನಿಗ್ರಹ ಪಡೆ ರಕ್ಷಣೆ ಮಾಡಿದೆ.[ಪುಣೆಯ ಬಾಲಕಿ ಉಗ್ರ ಸಂಘಟನೆ ಸೇರಲು ಹೊರಟಿದ್ದಳೆ?]
ಗುಪ್ತಚರ ಇಲಾಖೆ ಅಧಿಕಾರಿಗಳು ಪುಣೆ ಬಾಲಕಿ, ಸಿರಾಜುದ್ದೀನ್ ಉಗ್ರ ಸಂಘಟನೆ ಜೊತೆ ಕೈಜೋಡಿಸಿರುವುದನ್ನು ಪತ್ತೆಹಚ್ಚಲಾಗಿದೆ. ಈ ವಿಚಾರವಾಗಿ ಇನ್ನಷ್ಟು ತನಿಖೆ ಕೈಗೊಳ್ಳಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications