ಮತ್ತೊಮ್ಮೆ ವಿಶೇಷ ಅಧಿವೇಶನ ನಡೆಸಿ: ನಾಯ್ಡುಗೆ ಜೈರಾಮ್ ಪತ್ರ
ನವದೆಹಲಿ, ಏಪ್ರಿಲ್ 07: ಮಹತ್ವದ ಶಾಸನವೊಂದನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮೇ-ಜೂನ್ ನಲ್ಲಿ ಸುಮಾರು ಎರಡು ವಾರಗಳ ವಿಶೇಷ ಅಧಿವೇಶನ ನಡೆಸುವಂತೆ ಕೋರಿ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.
"ಮುಂಗಾರು ಅಧಿವೇಶನವನ್ನು ಸಾಮಾನ್ಯವಾಗಿ ಜುಲೈ ಮಧ್ಯಭಾಗದಲ್ಲಿ ಕರೆಯಲಾಗುತ್ತದೆ ಎಮಬುದು ನನಗೆ ತಿಳಿದಿದೆ. ಆದರೆ ಈ ವಿಶೇಷ ಅಧಿವೇಶನ ನಡೆಸುವುದರಿಂದ ವಿಶಿಷ್ಟ ಸಂದೇಶ ಸಿಕ್ಕಂತಾಗುತ್ತದೆ" ಎಂದು ತಮ್ಮ ಮನವಿ ಪತ್ರದಲ್ಲಿ ಅವರು ಬರೆದಿದ್ದಾರೆ.
Congress Rajya Sabha MP Jairam Ramesh writes to Rajya Sabha chairman M.Venkaiah Naidu, urging him to convene a special two-week session in May-June to discuss important issues. pic.twitter.com/3fxTvW7Ur6
— ANI (@ANI) April 7, 2018
ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ವಿಜಯ್ ಗೋಯಲ್, 'ಅಧಿವೇಶನ ನಡೆಯುವಾಗ ಅಡ್ಡಿಪಡಿಸುವುದೂ ಅವರೇ(ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು). ಈಗ ಮತ್ತೊಮ್ಮೆ ಅಧಿವೇಶನ ಮಾಡುವುದಕ್ಕೆ ಹೇಳುವವರೂ ಅವರೇ. ಅವರಿಗೆ ಮತ್ತೆ ಸಂಬಳ ಮತ್ತು ಭತ್ಯೆ ಬೇಕಾಗಿದೆಯೇ?' ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಒಂದು ವಾರದ ಹಿಂದೆ ನಡೆದ ಸಂಸತ್ ಅಧಿವೇಶನವನ್ನು ಸರಿಯಾಗಿ ಒಂದು ದಿನವೂ ನಡೆಯುವುದಕ್ಕೆ ಬಿಡದೆ, ಅಧಿವೇಶನ ಸಂಪೂರ್ಣ ಅನವಶ್ಯಕವಾಗುವಂತೆ ವಿಪಕ್ಷಗಳು ಮಾಡಿದ್ದವು. ಆಡಳಿತ ಪಕ್ಷವನ್ನು ದೂರುವ ನೆಪದಿಂದಲೇ ಸಾಕಷ್ಟು ಪ್ರತಿಭಟನೆಗಳ ಸಂಸತ್ತಿನೊಳಗೂ ಹೊರಗೂ ನಡೆದಿದ್ದವು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications