ಮೂರು ತಿಂಗಳಿನಿಂದ ಸಂಬಳವಿಲ್ಲ: ಸಂಕಷ್ಟದಲ್ಲಿ ಜೆಟ್ ಏರ್ವೇಸ್
ಮುಂಬೈ, ಮಾರ್ಚ್ 19: ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಜೆಟ್ ಏರ್ವೆಸ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.
ವೈಮಾನಿಕ ಹಾರಾಟದ ವೆಚ್ಚವನ್ನು ಭರಿಸಲಾಗದೆ ಏರ್ಲೈನ್ಸ್ ತತ್ತರಿಸಿದ್ದು, ಸಿಬ್ಬಂದಿಗೆ ಮೂರು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ. ಈಗಾಗಲೇ ಸಂಸ್ಥೆ ಸುಮಾರು 41 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ.
ಒಂದು ಬಿಲಿಯನ್ ಡಾಲರ್ಗೂ ಅಧಿಕ ಮೊತ್ತದ ಸಾಲದಲ್ಲಿ ಕಂಪೆನಿ ಸಿಲುಕಿದ್ದು, ಬ್ಯಾಂಕುಗಳು, ಪೂರೈಕೆದಾರರು, ಪೈಲಟ್ಗಳು ಮತ್ತು ಇತರೆ ಸಿಬ್ಬಂದಿಗೆ ಹಣ ಪಾವತಿಸಲು ಸಾಧ್ಯವಾಗದೆ ಪರದಾಡುತ್ತಿದೆ. ಈ ನಡುವೆ ಸಂಸ್ಥೆಯನ್ನು ಉಳಿಸಲು ಮಧ್ಯಪ್ರವೇಶಿಸಿರುವ ಕೇಂದ್ರ ಸರ್ಕಾರ, ಸಂಸ್ಥೆಗೆ ಆರ್ಥಿಕ ಸಹಾಯ ಮಾಡಲು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಸಲಹೆ ನೀಡಿದೆ.

ವೇತನ ನೀಡದೆ ಇರುವುದು ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಇದರಿಂದ ವಿಮಾನಗಳ ಕಾರ್ಯಾಚರಣೆಗೆ ಅಪಾಯ ಎದುರಾಗಿದೆ ಎಂದು ನೌಕರರ ಒಕ್ಕೂಟ ಹೇಳಿದೆ.
Directed Secretary, @MoCA_GoI to hold an emergency meeting on grounding of flights by Jet Airways, Advance bookings, Cancellation, Refunds and Safety issues, if any. Asked him to get a report on Jet compliance issues immediately from DGCA. @jayantsinha
— Chowkidar Suresh Prabhu (@sureshpprabhu) 19 March 2019
ಇದುವರೆಗೂ ಮೂರು ತಿಂಗಳ ಸಂಬಳ ಬಾಕಿ ಉಳಿದುಕೊಂಡಿದೆ ಎಂದು ಕಂಪೆನಿಯ ನಿರ್ವಹಣಾ ಎಂಜಿನಿಯರ್ಗಳ ಸಂಸ್ಥೆ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಬರೆದಿರುವ ಪತ್ರದಲ್ಲಿ ಆರೋಪಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications