46ನೇ ಮುಖ್ಯ ನ್ಯಾಯಾಧೀಶರಾಗಿ ರಂಜನ್ ಗೊಗೊಯ್ ಪ್ರಮಾಣವಚನ ಸ್ವೀಕಾರ
ನವದೆಹಲಿ, ಅಕ್ಟೋಬರ್ 03: ಸುಪ್ರೀಂಕೋರ್ಟ್ನ 46ನೇ ಮುಖ್ಯ ನ್ಯಾಯಾಧೀಶರಾಗಿ ರಂಜನ್ ಗೊಗೊಯ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಂಜನ್ ಗೋಗೊಯ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ರಾಷ್ಟ್ರಪತಿ ಭವನದಲ್ಲಿ ನಡೆಯಿತು.
ರಂಜನ್ ಗೊಗೊಯ್ ಅವರು ಅಸ್ಸಾಂ ರಾಜ್ಯದವರಾಗಿದ್ದು, ಮುಖ್ಯ ನ್ಯಾಯಾಧೀಶ ಹುದ್ದೆಗೇರಿದ ಮೊದಲ ನೈರುತ್ಯ ರಾಜ್ಯಗಳ ವ್ಯಕ್ತಿಯಾಗಿದ್ದಾರೆ. ದೀಪಕ್ ಮಿಶ್ರಾ ಅವರು ಅಕ್ಟೋಬರ್ 2ರಂದು ನಿವೃತ್ತರಾದ ಕಾರಣ ರಂಜನ್ ಗೊಗೊಯ್ ಅವರು ಹೊಸ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಂಜನ್ ಗೊಗೊಯ್ ಅವರು 2019 ರ ನವೆಂಬರ್ ವರೆಗೂ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ. ಈ ಹಿಂದಿನ ಮುಖ್ಯ ನ್ಯಾಯಮೂರ್ತಿ ಆಗಿದ್ದ ದೀಪಕ್ ಮಿಶ್ರಾ ಅವರು 13 ತಿಂಗಳುಗಳ ಕಾಲ ಕಾರ್ಯ ನಿರ್ವಹಿಸಿದ್ದರು.

ಸುಪ್ರಿಂಕೋರ್ಟ್ನ ಐವರು ನ್ಯಾಯಮೂರ್ತಿಗಳಲ್ಲಿ ರಂಜನ್ ಗೊಗೊಯ್ ಅವರೇ ಹಿರಿಯರಾಗಿದ್ದರು ಹಾಗಾಗಿ ದೀಪಕ್ ಮಿಶ್ರಾ ಅವರು ರಂಜನ್ ಗೊಗೊಯ್ ಅವರನ್ನು ಮುಖ್ಯ ನ್ಯಾಯಾಧೀಶ ಸ್ಥಾನಕ್ಕೆ ಶಿಫಾರಸ್ಸು ಮಾಡಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications