ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಬೀಡು ಬಿಟ್ಟ ಕೈ ಮುಖಂಡರು, ಆಕಾಂಕ್ಷಿಗಳು: ಟಿಕೆಟ್‌ಗಾಗಿ ಲಾಭಿ

|
Google Oneindia Kannada News

ನವದೆಹಲಿ, ಮಾರ್ಚ್ 11: ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್‌ ಜೊತೆ ಲೋಕಸಭೆ ಟಿಕೆಟ್‌ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪರ್ಧಿಸುವ ಕ್ಷೇತ್ರ ಅಂತಿಮ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪರ್ಧಿಸುವ ಕ್ಷೇತ್ರ ಅಂತಿಮ

ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಪರಮೇಶ್ವರ್, ಈಶ್ವರ್ ಖಂಡ್ರೆ ಇನ್ನೂ ಹಲವು ಮುಖಂಡರು ನಿನ್ನೆ ಸಂಜೆಯೇ ದೆಹಲಿಗೆ ತೆರಳಿದ್ದು, ಹೈಕಮಾಂಡ್‌ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಲೋಕಸಭೆ ಟಿಕೆಟ್ ಆಕಾಂಕ್ಷಿಗಳು ಸಹ ದೆಹಲಿಯಗೆ ತೆರಳಿದ್ದು, ಟಿಕೆಟ್‌ಗಾಗಿ ಅಂತಿಮ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

Karnataka congress leaders in New Delhi finalizing ticket list

ಇಂದು ಮತ್ತು ನಾಳೆ ಎಲ್ಲ ರಾಜ್ಯಗಳ ಕಾಂಗ್ರೆಸ್‌ ಟಿಕೆಟ್‌ ಅನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ ಸೇರಿದ್ದು, ಇಂದು ಮತ್ತು ನಾಳೆ ಸತತ ಸಭೆಗಳನ್ನು ನಡೆಸಲಿದ್ದಾರೆ.

ಲೋಕಸಭೆ ಅಭ್ಯರ್ಥಿ ಆಯ್ಕೆಗೆ ಹೊಸ ತಂತ್ರಕ್ಕೆ ಮೊರೆಹೋದ ಕಾಂಗ್ರೆಸ್‌ ಲೋಕಸಭೆ ಅಭ್ಯರ್ಥಿ ಆಯ್ಕೆಗೆ ಹೊಸ ತಂತ್ರಕ್ಕೆ ಮೊರೆಹೋದ ಕಾಂಗ್ರೆಸ್‌

ರಾಜ್ಯದ ಕಾಂಗ್ರೆಸ್ ಮುಖಂಡರು ಈಗಾಗಲೆ ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಒಂದು ಹಂತದ ಮಾತುಕತೆ ಮುಗಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಟ್ವೀಟ್! ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಟ್ವೀಟ್!

ದೇವೇಗೌಡ ಅವರು ಸಹ ನವದೆಹಲಿಯಲ್ಲಿಯೇ ಇದ್ದು, ಅವರೊಂದಿಗೆ ಇನ್ನೊಂದು ಹಂತದ ಸಭೆಯಲ್ಲಿ ರಾಜ್ಯ ಮುಖಂಡರು ಮತ್ತು ಕಾಂಗ್ರೆಸ್ ಹೈಕಮಾಂಡ್ ನಡೆಸಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿಕೊಳ್ಳಲಿದೆ.

English summary
Karnataka congress leaders were in New Delhi today. They were discussing with congress high command about Karnataka MP tickets.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X