69ನೇ ಗಣರಾಜ್ಯೋತ್ಸವದಲ್ಲಿ ಗಮನ ಸೆಳೆದ ರಾಜ್ಯದ ಸ್ತಬ್ಧಚಿತ್ರ
ನವ ದೆಹಲಿ, ಜನವರಿ 26: ಗಣರಾಜ್ಯೋತ್ಸವ ಪೆರೇಡ್ನಲ್ಲಿ ಕರ್ನಾಟಕದ ಅರಣ್ಯ ಸಂಪತ್ತನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರ ಪ್ರೇಕ್ಷಕರ ಗಮನ ಸೆಳೆಯಿತು.
ಕಳೆದ ಬಾರಿ ರಾಜ್ಯದ ಜನಪದ ಕಲೆಗಳ ಮೇಲೆ ಬೆಳಕು ಚೆಲ್ಲುವ ಸ್ತಬ್ಧ ಚಿತ್ರ ಮಾಡಿ ಗಮನ ಸೆಳೆದಿದ್ದ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಬಾರಿ ರಾಜ್ಯದ ಅರಣ್ಯ ಸಂಪತ್ತನ್ನು ದೃಷ್ಠಿಯಲ್ಲಿರಿಸಿಕೊಂಡು ಅದನ್ನು ಪ್ರತಿನಿಧಿಸುವ ಸ್ತಪ್ಧಚಿತ್ರ ತಯಾರಿಸಿದೆ.
ರಾಜ್ಯದ ವಿಶೇಷ ಮುಸುವ (ಕೋತಿ), ಆನೆ, ಹುಲಿ, ಪಶ್ಚಿಮ ಘಟ್ಟದ ಅರಣ್ಯ ಸಂಪತ್ತು, ಜೀವ ವೈವಿಧ್ಯವನ್ನು ರಾಜ್ಯದ ಸ್ತಪ್ಧಚಿತ್ರ ಪ್ರತಿಬಿಂಬಿಸುತ್ತಿತ್ತು. ಸರಳವಾಗಿದ್ದರೂ ಹಸಿರು ಮಯವಾಗಿದ್ದ ರಾಜ್ಯದ ಸ್ತಬ್ಧಚಿತ್ರ ತನ್ನ ಸರಳತೆಯಿಂದ ಜನರನ್ನು ಸೆಳೆಯಿತು.

ರಾಜ್ಯದ ಸ್ತಬ್ಧಚಿತ್ರ ಪರೇಡ್ನಲ್ಲಿ ಬಂದಾಗ ರಾಜ್ಯದ ಕೇಂದ್ರ ಸಚಿವ ಅನಂತ್ಕುಮಾರ್ ಅವರು ಎದ್ದು ನಿಂತು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.
More From
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications