ದೆಹಲಿ ಸಚಿವನ 'ರಾಸಲೀಲೆ ಸಿಡಿ' ಲೀಕ್, ಸಂಪುಟದಿಂದ ಔಟ್!
ನವದೆಹಲಿ, ಆಗಸ್ಟ್ 31: ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಮತ್ತೊಮ್ಮೆ ಬೇಡದ ವಿಚಾರಕ್ಕೆ ಸುದ್ದಿಯಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಂಪುಟ ಸಚಿವ ಸಂದೀಪ್ ಕುಮಾರ್ ಅವರ 'ರಾಸಲೀಲೆ ಸಿಡಿ' ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂದೀಪ್ ಅವರನ್ನು ಸಂಪುಟದಿಂದ ಬುಧವಾರ ರಾತ್ರಿ ಹೊರ ಹಾಕಲಾಗಿದೆ.
ಮಹಿಳಾ ಮಕ್ಕಳ ಕಲ್ಯಾಣ ಖಾತೆ ಸಚಿವ ಸಂದೀಪ್ ಕುಮಾರ್ ಅವರು ಇಬ್ಬರು ಯುವತಿಯರ ಜೊತೆ ಅರೆ ನಗ್ನ ಸ್ಥಿತಿಯಲ್ಲಿರುವ ಚಿತ್ರಗಳು ಹಾಗೂ ವಿಡಿಯೋ ತುಣುಕುಗಳಿರುವ ಸಿಡಿಯೊಂದು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕೈ ತಲುಪಿದೆ. [ಮಹಿಳೆಗೆ ಬೆದರಿಕೆ, ಎಎಪಿ ಶಾಸಕನ ಬಂಧನ]

ಸಿಡಿಯನ್ನು ಪರಿಶೀಲಿಸಿದ ನಂತರ ಕೇಜ್ರಿವಾಲ್ ಅವರು ಈ ಕ್ರಮ ಜರುಗಿಸಿದ್ದಾರೆ.
Recd "objectionable" CD of minister Sandeep Kr. AAP stands for propriety in public life. That can't be compromised(1/2)
— Arvind Kejriwal (@ArvindKejriwal) August 31, 2016
ಸಾರ್ವಜನಿಕರ ಹಿತಾಸಕ್ತಿಗೆ ಧಕ್ಕೆ ಉಂಟಾಗುವ ಯಾವ ಕಾರ್ಯವನ್ನು ನಮ್ಮ ಸರ್ಕಾರ ಪ್ರೋತ್ಸಾಹಿಸುವುದಿಲ್ಲ. ನನಗೆ ಈ ಸಿಡಿ ತಲುಪಿದ ಮರುಕ್ಷಣವೇ ಕ್ರಮ ಜರುಗಿಸಿದ್ದೇನೆ. [ಆತ್ಮಹತ್ಯೆಗೆ ಪ್ರಚೋದನೆ ಆಮ್ ಆದ್ಮಿ ಶಾಸಕ ಬಂಧನ]
Removing him from Cabinet wid immediate effect(2/2)
— Arvind Kejriwal (@ArvindKejriwal) August 31, 2016
ಆಮ್ ಆದ್ಮಿ ಪಕ್ಷದ ಸರ್ಕಾರದ ಸಂಪುಟದಿಂದ ಸಂದೀಪ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಿತ್ತು ಹಾಕಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications