ಬಿಜೆಪಿ 'ಸಿಎಂ' ಅಭ್ಯರ್ಥಿ ಕಿರಣ್ ಬೇಡಿ ಹರಕೆಯ ಕುರಿ: ಎಎಪಿ
ನವದೆಹಲಿ, ಜ.20: ನಿರೀಕ್ಷೆಯಂತೆ ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಆಯ್ಕೆಯಾಗಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಚುನಾವಣಾ ಸಮಿತಿ ಬೇಡಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಬೇಡಿ ಅವರನ್ನು ಹರಕೆಯ ಕುರಿ ಎಂದು ಆಮ್ ಆದ್ಮಿ ಪಕ್ಷ ಕರೆದಿದೆ.
ಕಿರಣ್ ಬೇಡಿ ಅವರು ದೆಹಲಿಯ ಕೃಷ್ಣ ನಗರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹೇಳಿದ್ದಾರೆ. ಇದಕ್ಕೂ ಮುನ್ನ ಬೇಡಿ ಅವರ ಆಯ್ಕೆ ಬಗ್ಗೆ ಗೊಂದಲ ಏರ್ಪಟ್ಟಿತ್ತು.

ಅದರೆ, ಭಿನ್ನಮತ ಸ್ಫೋಟಗೊಳ್ಳುವುದಕ್ಕೂ ಮುನ್ನ ಅಮಿತ್ ಶಾ ಅವರು ದೆಹಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಡಾ. ಹರ್ಷ್ ವರ್ಧನ್ ಅವರು ಸಿಎಂ ಅಭ್ಯರ್ಥಿಯಾಗಿದ್ದರು. [ಅಸೆಂಬ್ಲಿ ಚುನಾವಣೆ 2015: ಅಂಕಿ ಅಂಶ ಪಕ್ಷಿನೋಟ]
ಭ್ರಷ್ಟಾಚಾರ ವಿರೋಧಿ ಚಳವಳಿಯಲ್ಲಿ ಅರವಿಂದ್ ಕೇಜ್ರಿವಾಲ್ ಜೊತೆಗಿದ್ದು ಅಣ್ಣಾ ಹಜಾರೆ ಬೆಂಬಲಿಸುತ್ತಿದ್ದ ಕಿರಣ್ ಅವರು ಈಗ ಬಿಜೆಪಿ ಸೇರಿ ಸಿಎಂ ಅಭ್ಯರ್ಥಿಯಾಗಿರುವುದರ ಬಗ್ಗೆ ಎಎಪಿ ಸಂತಾಪ ವ್ಯಕ್ತಪಡಿಸಿ, ರಾಜಕೀಯ ಸೇರಿ ಕಿರಣ್ ಬೇಡಿ ಅವರು ಹರಕೆಯ ಕುರಿಯಾಗಿದ್ದಾರೆ ಎಂದಿದೆ.[ಬೇಡಿ ಕುರಿತ ಕುತೂಹಲಕಾರಿ ವಿಷಯಗಳು]
ಸಿಎಂ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿರಣ್ ಬೇಡಿ ಅವರನ್ನು ಬಿಜೆಪಿ ಮುಖಂಡರು, ಅಭಿಮಾನಿಗಳು ಸ್ವಾಗತಿಸಿ ಶುಭ ಕೋರಿದ್ದಾರೆ.
ಶಾಜಿಯಾ ಇಲ್ಮಿ
#KiranBedi4DelhiCM Kiran Bedi will rock. She is committed, tough and determined!! Delhi will bloom under her leadership. Jai Hind
— shazia ilmi (@shaziailmi) January 19, 2015 ಆಯ್ಕೆಗೂ ಮುನ್ನ ನಡೆದ ಸಿಇಸಿ ಸಭೆ
CEC meeting begins at party head office. @BJPDelhiState @BJP4India #BJP4Delhi #DelhiWithModi #Delhi pic.twitter.com/ehqb99sady
— Satish Upadhyay (@upadhyaysbjp) January 19, 2015 ಕಿರಣ್ ಮುಜಾಂದರ್ ಶಾ ಅವರಿಂದ ಅಭಿನಂದನೆ
BJP's decision to project @thekiranbedi as CM for Delhi is a great choice n the right choice.
— Kiran Mazumdar Shaw (@kiranshaw) January 20, 2015 ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ನೂಪುರ್ ಶರ್ಮ
So, BJP's @NupurSharmaBJP to stand against @ArvindKejriwal from New Delhi.
— Shiv Aroor (@ShivAroor) January 19, 2015 -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications