2017 - ಜ್ಞಾನಪೀಠ ಪ್ರಶಸ್ತಿ ಪಡೆದ ಹಿಂದಿ ಲೇಖಕಿ ಕೃಷ್ಣ ಸೋಬ್ತಿ
ನವದೆಹಲಿ, ನವೆಂಬರ್ 04: ಪ್ರಖ್ಯಾತ ಹಿಂದಿ ಸಾಹಿತಿ ಕೃಷ್ಣ ಸೋಬ್ತಿ(92) ಅವರಿಗೆ 2017 ನೇ ಸಾಲಿನ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಸೋಬ್ತಿ ಅವರು ಒಬ್ಬ ಅನನ್ಯ ಕಾದಂಬರಿಕಾರ್ತಿ, ಹಿಂದಿ ಸಾಹಿತ್ಯವನ್ನು ಶ್ರೀಮಂತಗೊಳಿಸಿದವರಲ್ಲಿ ಅವರು ಪ್ರಮುಖರು ಎಂದು ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿ ಹೇಳಿದೆ.
ನ.03 ಶುಕ್ರವಾರದಂದು ಈ ಬಾರಿಯ ಜ್ಞಾನಪೀಠ ಪ್ರಶಸ್ತಿಗೆ ಸಾಬ್ತಿ ಅವರನ್ನು ಆಯ್ಕೆ ಮಾಡಿರುವುದಾಗಿ ಘೋಷಿಸಿದ ಸಮಿತಿ, ಸಬ್ತಿ ಅವರು ಸಾಹಿತ್ಯದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಅಳವಡಿಸುವಲ್ಲಿ ತೋರಿದ ಧೈರ್ಯವನ್ನು ಶ್ಲಾಘಿಸಿತು.

ದಾರ್ ಸೆ ಬಿಚ್ಚುಡಿ, ಮಿತ್ರೋ ಮರ್ಜಾನಿ, ಜಿಂದಗಿನಾಮ, ದಿಲ್ ಒ ದನಿಶ್ ಸೇರಿದಂತೆ ಅವರು ಹಲವು ಪ್ರಮುಖ ಕೃತಿಗಳು ಇಂಗ್ಲಿಷ್ ಭಾಷೆಗೂ ಅನುವಾದವಾಗಿವೆ. ಸೋಬ್ತಿ ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಭಾರತೀಯ ಸರಕಾರವು ಈ ಮೊದಲೇ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿದ್ದನ್ನೂ ಇಲ್ಲಿ ಸ್ಮರಿಸಬಹುದು.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications