ಅಕ್ರಮ ಸಂಬಂಧ ಆರೋಪ, ಕುಮಾರ್ ವಿಶ್ವಾಸ್ಗೆ ನೋಟಿಸ್
ನವದೆಹಲಿ, ಮೇ 4 : ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರಿಗೆ ದೆಹಲಿ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
2014ರ ಲೋಕಸಭೆ ಚುನಾವಣೆ ವೇಳೆಯಲ್ಲಿ ಕುಮಾರ್ ವಿಶ್ವಾಸ್ ಪಕ್ಷದ ಕಾರ್ಯಕರ್ತೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂಬುದು ಆರೋಪವಾಗಿದೆ. ಲೋಕಸಭೆ ಚುನಾವಣೆಗೆ ಕುಮಾರ್ ವಿಶ್ವಾಸ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಬಾರ್ಖಾ ಶುಕ್ಲಾ ಅವರು ಈ ನೋಟಿಸ್ ಜಾರಿಗೊಳಿಸಿದ್ದಾರೆ. ಎರಡು ದಿನದಲ್ಲಿ ಈ ಕುರಿತು ವಿವರಣೆ ನೀಡಬೇಕೆಂದು ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ. [ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ, ಮೂರು ಪ್ರಶ್ನೆಗಳು]
ವಿಶ್ವಾಸ್ ವಿರುದ್ಧ ದೂರು : ಅಜಯ್ ವೋಹರಾ ಎನ್ನುವವರು ಅಮೇಥಿಯಲ್ಲಿನ ಆಪ್ ಕಾರ್ಯಕರ್ತೆ ಜೊತೆ ಕುಮಾರ್ ವಿಶ್ವಾಸ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರಿಗೆ ದೂರು ನೀಡಿದ್ದರು. ಈ ಕುರಿತು ಸರಣಿ ಇ ಮೇಲ್ಗಳನ್ನು ಕಳಿಸಿದ್ದರು. [ಕೇಜ್ರಿ ಟೀಕಿಸಿ, ಮೋದಿ ಹೊಗಳಿದ 'ಎಎಪಿ' ಕುಮಾರ]
ಆದರೆ, ಕುಮಾರ್ ವಿಶ್ವಾಸ್ ಈ ಆರೋಪವನ್ನು ತಳ್ಳಿ ಹಾಕಿದ್ದರು. ಇದು ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರ. ಅಜಯ್ ವೋಹರಾ ಅವರಿಂದ ನನ್ನ ವಿರೋಧಿಗಳು ಈ ದೂರು ಕೊಡಿಸಿದ್ದಾರೆ ಎಂದು ಹೇಳಿದ್ದರು. ಆದರೆ, ತಾವು ಮಾಡುತ್ತಿರುವ ಆರೋಪಗಳಿಗೆ ಸಾಕ್ಷಿಗಳಿವೆ, ನಾನು ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಎಂದು ಸ್ಪಷ್ಟಪಡಿಸಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications