ಈ ಮೃಗಗಳು ಮಾಡಿದ್ದು ಕ್ಷಮಿಸಲು ಅರ್ಹವಲ್ಲದ ಅಪರಾಧ, ಬದುಕಲು ಅರ್ಹರಲ್ಲ!
ನವದೆಹಲಿ, ಮೇ 5: ಆ ಚಳಿಗಾಲದ ರಾತ್ರಿಯಲ್ಲಿ ಈ ಜಗತ್ತು ಆಕೆ ಪಾಲಿಗೆ ಇನ್ನೇನು ಕೊನೆಯಾಗುತ್ತದೆ ಎಂಬ ಸಣ್ಣ ಸುಳಿವಾದರೂ ಇತ್ತಾ? ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ನಾಲ್ಕು ಮಂದಿಗೆ ಮರಣದಂಡನೆ ಕಾಯಂ ಮಾಡುವ ಮುನ್ನ ಈ ಅಂಶವನ್ನು ಗಮನಿಸಿದ್ದು, ನಿರ್ಭಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿನಾಲ್ವರನ್ನು ದೋಷಿಗಳೆಂದು ತೀರ್ಮಾನಿಸಿ, ಮರಣ ದಂಡನೆ ನೀಡುವಂತೆ ಆದೇಶಿಸಿದೆ.
ಶಿಕ್ಷೆ ಕಾಯಂ ಮಾಡುವ ಮುನ್ನ ಯಾವ್ಯಾವ ಅಂಶವನ್ನು ಸುಪ್ರೀಂ ಕೋರ್ಟ್ ಗಮನದಲ್ಲಿರಿಸಿದೆ ಎಂಬುದರ ವಿವರಗಳು ಇಲ್ಲಿವೆ

* ಆ ಚಳಿಗಾಲದ ರಾತ್ರಿಯಲ್ಲಿ ಆಕೆಯ ಜಗತ್ತು ಅಷ್ಟು ಭೀಕರವಾಗಿ ಕೊನೆಯಾಗುತ್ತದೆ ಎಂಬ ಸಣ್ಣ ಸುಳಿವಾದರೂ ಆಕೆಗಿತ್ತಾ?
* ಸಾಯೋ ಸ್ಥಿತಿಯಲ್ಲಿ ಸಂತ್ರಸ್ತೆಯನ್ನು ಮತ್ತು ಆಕೆ ಜತೆಗಿದ್ದವರನ್ನು ಅಪರಾಧಿಗಳು ಬಿಟ್ಟು ಹೋಗಿದ್ದಾರೆ. ಅಪರಾಧಿಗಳು ಅವರಿಂದ ದೋಚಿ, ಬೆಲೆ ಬಾಳುವ ವಸ್ತುಗಳನ್ನು ಹಂಚಿಕೊಂಡಿದ್ದಾರೆ
* ಅಪರಾಧಿಗಳ ವಿಕೃತ ವಾಂಛೆಗಾಗಿ ಆಕೆಯನ್ನು ವಸ್ತುವಿನ ರೀತಿ ಬಳಸಿದ್ದಾರೆ. ಆಕೆಯ ಮಾನ-ಗೌರವ ಜತೆ ಪೈಶಾಚಿಕ ರೀತಿಯಲ್ಲಿ ನಡೆದುಕೊಂಡಿದ್ದಾರೆ
* ಸಾಮಾಜಿಕ ನಂಬಿಕೆಯನ್ನೇ ಹಾಳು ಮಾಡುವಂಥ ಹೇಯಕರವಾದ ಅಪರಾಧ ಕೃತ್ಯವಿದು
* ಒಪ್ಪಲು ಸಾಧ್ಯವೇ ಇಲ್ಲದಷ್ಟು ಕ್ರೂರವಾದ ಅಪರಾಧ ಕೃತ್ಯವಿದು
* ಕಬ್ಬಿಣದ ರಾಡ್ ನಿಂದ ಆಕೆಯ ಕರುಳು ಚದುರಿ ಹೋಗುವಂತೆ ಮಾಡಿದ್ದಾರೆ. ಆಕೆಯ ಬಟ್ಟೆಯನ್ನು ಹರಿದಿದ್ದಾರೆ. ಆಕೆಯ ಮೇಲೆ ಮೃಗಗಳ ರೀತಿ ಲೈಂಗಿಕ ದೌರ್ಜನ್ಯ ಎಸಗಿರುವುದರಿಂದ ಇದನ್ನು ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಪರಿಗಣಿಸಲಾಗಿದೆ
* ದೆಹಲಿ ಪೊಲೀಸರ ತನಿಖೆ ಸಮಗ್ರವಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications