ಕಾಶ್ಮೀರ; ಸಿನಿಮಾ ನೋಡಿ ಕಣ್ಣೀರಿಟ್ಟ ಎಲ್ ಕೆ ಅಡ್ವಾಣಿ..
ನವದೆಹಲಿ, ಫೆಬ್ರವರಿ 7: ಬಿಜೆಪಿ ಹಿರಿಯ ನಾಯಕ ಲಾಲ್ಕೃಷ್ಣ ಅಡ್ವಾಣಿ ಅವರು ಸಿನಿಮಾ ಮಂದಿರದಲ್ಲಿ ಕಣ್ಣೀರಿಟ್ಟ ಪ್ರಸಂಗ ಶುಕ್ರವಾರ ನವದೆಹಲಿಯಲ್ಲಿ ನಡೆದಿದೆ.
ಶುಕ್ರವಾರ ಬಿಡುಗಡೆಯಾದ ಕಾಶ್ಮೀರ ಪಂಡಿತರ ಕುರಿತ ಹಿಂದಿ ಸಿನಿಮಾ 'ಶಿಕಾರಾ' (Shikara) ಸಿನಿಮಾದ ವಿಶೇಷ ಪ್ರದರ್ಶನವನ್ನು ನವದೆಹಲಿಯಲ್ಲಿ ಆಯೋಜಿಸಲಾಗಿತ್ತು. ಸಿನಿಮಾ ನೋಡಲು ಎಲ್ ಕೆ ಅಡ್ವಾಣಿ ಅವರೂ ಕೂಡ ಆಗಮಿಸಿದ್ದರು. ಸಿನಿಮಾ ಮುಗಿದ ಮೇಲೆ ಅಡ್ವಾಣಿ ಅವರು ತೀವ್ರ ಭಾವುಕರಾಗಿದ್ದರು. ಈ ವೇಳೆ ಸಿನಿಮಾದ ತಾರಾಗಣ ಹಾಗೂ ಸಿಬ್ಬಂದಿ ಅಡ್ವಾಣಿ ಅವರನ್ನು ಸಂತೈಸಿದ್ದಾರೆ.

ಈ ಕುರಿತು ಪತ್ರಕರ್ತರೊಬ್ಬರು, ಅಡ್ವಾಣಿ ಅವರು ಭಾವುಕರಾದ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
वयोवृद्ध लालकृष्ण आडवाणी आज "शिकारा" फ़िल्म की स्पेशल स्क्रीनिंग में पहुंचे..
— आदित्य तिवारी ( Aditya Tiwari ) (@adityatiwaree) February 7, 2020
विधु विनोद चोपड़ा ने स्वागत किया
L K Advani at the special screening of #Shikarareview.@AdityaRajKaul @AnupamPKher pic.twitter.com/HPDM768oFF
ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರು ಶಿಕಾರಾ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಆದಿಲ್ ಖಾನ್ ಹಾಗೂ ಸಾದಿಯಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಭಾರತ ಪಾಕಿಸ್ತಾನ ವಿಭಜನೆಯಾದ ಮೇಲೆ ಕಾಶ್ಮೀರಿ ಪಂಡಿತರು ಅನುಭವಿಸಿದ ಸಂಕಷ್ಟವನ್ನು ಸಿನಿಮಾದಲ್ಲಿ ತೋರಿಸಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications