ಇನ್ನು ಪೆಟ್ರೋಲ್ ಬಂಕ್ ಗಳಲ್ಲಿ ಸಿಲಿಂಡರ್ ಲಭ್ಯ

ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ವೀರಪ್ಪ ಮೊಯ್ಲಿ ಅ.5ರಂದು ಈ ಸೇವೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು, ದೆಹಲಿ, ಮುಂಬೈ, ಕೊಲ್ಕತಾ ಹಾಗೂ ಚೆನ್ನೈನಲ್ಲಿ ಐದು ಕೆಜಿ ಎಲ್ಪಿಜಿ ಸಿಲಿಂಡರ್ ಪೆಟ್ರೋಲ್ ಬಂಕ್ ಗಳಲ್ಲಿ ದೊರೆಯಲಿದೆ.
ಆಗಾಗ ಊರು ಬದಲಿಸುವ ಗ್ರಾಹಕರಿಗೆ ಅನುಕೂಲವಾಗಲು ಮತ್ತು ಸುಲಭವಾಗಿ ಸಾಗಣೆ ಮಾಡಲು ಐದು ಕೆಜಿ ಸಿಲಿಂಡರ್ ಮಾರಾಟ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಕ್ರಮೇಣ ಎಲ್ಲಾ ನಗರ, ಪಟ್ಟಣಗಳಿಗೆ ಈ ಸೇವೆ ವಿಸ್ತರಿಸಲು ಪೆಟ್ರೋಲಿಯಂ ಇಲಾಖೆ ನಿರ್ಧರಿಸಿದೆ.
ಈ ಸಿಲಿಂಡರ್ ಗಳ ದರ 370 ರಿಂದ 400 ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಸಿಲಿಂಡರ್ ಗಳಿಗೆ ಸರ್ಕಾರದ ಸಬ್ಸಿಡಿ ಇರುವುದಿಲ್ಲ. ಮಾರುಕಟ್ಟೆ ದರವನ್ನೇ ನಿಗದಿ ಮಾಡಲಾಗುತ್ತದೆ. ಪೆಟ್ರೋಲ್ ಬೆಲೆಯಂತೆ ಈ ಸಿಲಿಂಡರ್ ಬೆಲೆಯೂ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಏರಿಳಿಯುತ್ತದೆ.
ಗುರುತಿನ ಚೀಟಿ ಬೇಕು : ಐದು ಕೆಜಿ ಸಿಲಿಂಡರ್ ಖರೀಸಿದಿಸಲು ಗ್ರಾಹಕರು ಗುರುತಿನ ಚೀಟಿ ತೋರಿಸುವುದು ಕಡ್ಡಾಯ. ಮತದಾರರ ಚೀಟಿ, ಡಿಎಲ್, ಪಾನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಎಂಪ್ಲಾಯೀ ಐಡಿ, ಪಾಸ್ ಪೋರ್ಟ್ ಸೇರಿದಂತೆ ಯಾವುದಾದರೂ ಗುರುತಿನ ಚೀಟಿಯನ್ನು ಒದಗಿಸಬೇಕು.
ಗ್ರಾಹಕರಿಗೆ ಮೊದಲು ಖರೀದಿಸುವ ವೇಳೆ ಸಿಲಿಂಡರ್ ಬಳಕೆ ಕುರಿತಂತೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ. ಸಾರ್ವಜನಿಕರಿಗೆ ಅನುಕೂಲವಾಗಲು ಹೆಚ್ಚು ಹೊತ್ತು ಈ ಪೆಟ್ರೋಲ್ ಬಂಕ್ ಗಳು ತೆರೆದಿರುತ್ತವೆ. ಸಿಲಿಂಡರ್ ಖರೀದಿಸುವವರು ಆರಂಭದಲ್ಲಿ ಡೊಮೆಸ್ಟಿಕ್ ಪ್ರೆಶರ್ ರೆಗ್ಯುಲೆಟರ್ ಕೊಳ್ಳಬಹುದು. ಇಲ್ಲವೇ ಬರೀ ಸಿಲಿಂಡರ್ ಖರೀದಿಸಬಹುದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications