ಲೋಕಸಭಾ ಚುನಾವಣೆಯ ಸೀಟು ಹಂಚಿಕೆ: ಇಂದು ವಿಪಕ್ಷಗಳ ಮಹತ್ವದ ಸಭೆ
ನವದೆಹಲಿ, ಡಿಸೆಂಬರ್ 20: ಲೋಕಸಭಾ ಚುನಾವಣೆಯ ಸೀಟು ಹಂಚಿಕೆಗೆ ಸಂಬಂಧಿಸಿದಂತೆ 'ಮಹಾಘಟಬಂಧನ'ದ ನಾಯಕರು ಇಂದು ಚರ್ಚೆ ನಡೆಸಲಿದ್ದಾರೆ.
ದೆಹಲಿಯಲ್ಲಿ ಗುರುವಾರ ಸಂಜೆ 4 ಗಂಟೆಗೆ ಸಭೆ ಆರಂಭವಾಗಲಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್, ಆರ್ ಜೆಡಿ ನಾಯಕರಷ್ಟೇ ಅಲ್ಲದೆ, ಇತ್ತೀಚೆಗಷ್ಟೇ ಎನ್ ಡಿಎ ಯಿಂದ ಹೊರಬಂದ ರಾಷ್ಟ್ರೀಯ ಲೋಕ ಸಮತಾ ಪಕ್ಷದ ನಾಯಕ ಉಪೇಂದ್ರ ಕುಶ್ವಾಹ ಅವರು ಸಹ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
"ಈಗಾಗಲೇ ನಾವು ಉಪೇಂದ್ರ ಕುಶ್ವಾಹ ಅವರನ್ನು ಮಹಾಮೈತ್ರಿಕೂಟಕ್ಕೆ ಆಮಂತ್ರಿಸಿದ್ದೇವೆ. ದೇಶದ ಒಳಿತಿಗಾಗಿ ನಮ್ಮೊಂದಿಗೆ ಕೈಜೋಡಿಸಲು ಮನವಿ ಮಾಡಿದ್ದೇವೆ" ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಸಭೆಯು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿದ್ದು, ಮಹಾಘಟಬಂಧನಕ್ಕೆ ಬೆಂಬಲ ನೀಡುವ ವಿವಿಧ ಪಕ್ಷಗಳು ಭಾಗವಹಿಸಲಿವೆ. ಯಾವೆಲ್ಲ ಪಕ್ಷಗಳು ಸಭೆಯಲ್ಲಿ ಭಾಗವಹಿಸಲಿವೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications