ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ರಣಕಹಳೆ ಮೊಳಗಿಸಲಿರುವ ಮಮತಾ ಬ್ಯಾನರ್ಜಿ

|
Google Oneindia Kannada News

ನವದೆಹಲಿ, ಫೆಬ್ರವರಿ 13: ಕೋಲ್ಕತ್ತದಲ್ಲಿ ಯಶಸ್ವಿಯಾಗಿ ವಿಪಕ್ಷಗಳ ಬೃಹತ್ ಸಮಾವೇಶ ನಡೆಸಿದ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಬುಧವಾರ ಬೃಹತ್ ಸಮಾವೇಶ ನಡೆಸಲಿದ್ದಾರೆ.

ಸಂಯುಕ್ತ ಭಾರತ ವಿಪಕ್ಷದ ಹೆಸರಿನ ಮೈತ್ರಿಕೂಟವೊಂದನ್ನು ನಿರ್ಮಿಸುವ ಮೂಲಕ ಅವರು ಮಹಾಘಟಬಂಧನದ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

ದೀದಿಗೆ ಮುಖಭಂಗ: ವಿಚಾರಣೆಗೆ ಹಾಜರಾಗಲು ಕುಮಾರ್ ಗೆ ಸುಪ್ರೀಂ ಸೂಚನೆ ದೀದಿಗೆ ಮುಖಭಂಗ: ವಿಚಾರಣೆಗೆ ಹಾಜರಾಗಲು ಕುಮಾರ್ ಗೆ ಸುಪ್ರೀಂ ಸೂಚನೆ

ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ತಾವು ಈ ನಡೆ ಇಟ್ಟಿದ್ದಾಗಿ ಅವರು ತಿಳಿಸಿದ್ದಾರೆ.

Mamata Banerjee in Delhi to form united India Opposition

ಮಮತಾ ಬ್ಯಾನರ್ಜಿಗೆ ಮರ್ಮಾಘಾತ ನೀಡುವಲ್ಲಿ ನರೇಂದ್ರ ಮೋದಿ ಯಶಸ್ವಿಮಮತಾ ಬ್ಯಾನರ್ಜಿಗೆ ಮರ್ಮಾಘಾತ ನೀಡುವಲ್ಲಿ ನರೇಂದ್ರ ಮೋದಿ ಯಶಸ್ವಿ

"ನರೇಂದ್ರ ಮೋದಿ ಅವರಿಗೆ ಗೊತ್ತು ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು. ಅವರ ಎಕ್ಸ್ ಪೈಯರಿ ಡೇಟ್ ಮುಗಿದಿದೆ. ಇನ್ನು 15 ದಿನಗಳಲ್ಲಿ ನಮಗೆ ಚುನಾವಣೆಯ ದಿನಾಂಕಗಳು ತಿಳಿಯುತ್ತವೆ. ನಾವು ಹೊಸ ಸರ್ಕಾರವನ್ನು ನೋಡಲು ಬಯಸುತ್ತೇವೆ. ದೇಶಕ್ಕೆ ಬದಲಾವಣೆ ಬೇಕು. ದೇಶ ಸಂಯುಕ್ತ ಭಾರತವನ್ನು ನೋಡಲು ಬಯಸುತ್ತದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಮಗ್ರತೆ ಜೀವಂತವಾಗಿರಬೇಕು ಎಂದು ಬಯಸುತ್ತದೆ" ಎಂದು ದೆಹಲಿಗೆ ತೆರಳುವ ಮುನ್ನ ಕೋಲ್ಕತ್ತದಲ್ಲಿ ದೀದಿ ಮಮತಾ ಹೇಳಿದರು.

English summary
West Bengal Chief Minister Mamata Banerjee is in New Delhi to take forward efforts to form a "United India Opposition" and rally to save the Constitution and democracy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X